Friday, August 14, 2026

Goa Betul coast

ಗೋವಾ ಕಡಲಲ್ಲಿ ಕಾರವಾರದ ಬೋಟ್ ಮುಳುಗಡೆ: 22 ಮೀನುಗಾರರು ಕೂದಲೆಳೆ ಅಂತರದಲ್ಲಿ ಪಾರು!

ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಆಳಸಮುದ್ರದ ಮೀನುಗಾರಿಕಾ ಬೋಟ್ ಮುಳುಗಡೆ. ಕಾರವಾರ ಮೂಲದ ಪರ್ಶಿಯನ್ ಮಾದರಿಯ ಆಳಸಮುದ್ರ ಮೀನುಗಾರಿಕಾ ಬೋಟ್ ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ. ಅದೃಷ್ಟವಶಾತ್, ಬೋಟ್‌ನಲ್ಲಿದ್ದ ಎಲ್ಲಾ 22 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ‘ಶ್ರೀ ಅಮ್ಮ’ ಹೆಸರಿನ ಈ ಮೀನುಗಾರಿಕಾ ಬೋಟ್ ಕಾರವಾರ ತಾಲೂಕಿನ ಮುದಗಾ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img