News: ಕೊಲ್ಲೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಉಡುಪಿಯ ಕೊಲ್ಲೂರಿಗೆ ರೈಲಿನ ಮೂಲಕ ಬಂದು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ.
ಗೋವಾದಿಂದ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರನ್ನು ಶಾಸಕರಾಾದ ಗುರುರಾಜ್ ಅವರು ಬರಮಾಡಿಕೊಂಡರು. ಬಳಿಕ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿ, ದೇವಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಚಂಡಿಕಾ ಹೋಮದಲ್ಲೂ...
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ಗೆ ಕರೊನಾ ಸೋಂಕು ದೃಢಪಟ್ಟಿದೆ. ತಮಗೆ ಕರೊನಾ ಸೋಂಕು ದೃಢಪಟ್ಟಿರುವ ವಿಚಾರವನ್ನ ಪ್ರಮೋದ್ ಸಾವಂತ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.ನನಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್ನಲ್ಲಿ ಇದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೆ ಒಳಗಾಗಿ ಅಂತಾ ಮನವಿ ಮಾಡಿದ್ದಾರೆ.
https://www.youtube.com/watch?v=i62rkjOz9RQ&list=PL09zMlC_8iWO-ojTbhbvbItcZDbD03TGP
ಕೋವಿಡ್ ಹಿನ್ನೆಲೆ ನಾನು...
Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಮಗ ವಿನೀಶ್, ತಮ್ಮ ದಿನಕರ್ ತೂಗುದೀಪ, ಮದರ್ ಇಂಡಿಯಾ ಎಂದು...