Wednesday, August 12, 2026

Goa CM Pramod Sawant

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

ಭೀಕರ ಕಾಲ್ತುಳಿತ : ಜಾತ್ರೆಯಲ್ಲಿ ಆವರಿಸಿದ ಸೂತಕ..!

ಬೆಂಗಳೂರು : ಶನಿವಾರ ಬೆಳಗಿನ ಜಾವ ಉತ್ತರ ಗೋವಾ ರಾಜ್ಯದ ಶಿರ್ಗಾಂವ ಗ್ರಾಮದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಐತಿಹಾಸಿಕ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ಕಣ್ತಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ ಪರಿಣಾಮ 7ಜನ ಭಕ್ತರು ದುರ್ಮರಣಕ್ಕೀಡಾಗಿದ್ದು, 50ಕ್ಕೂ ಅಧಿಕ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img