ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...
ಬೆಂಗಳೂರು : ಶನಿವಾರ ಬೆಳಗಿನ ಜಾವ ಉತ್ತರ ಗೋವಾ ರಾಜ್ಯದ ಶಿರ್ಗಾಂವ ಗ್ರಾಮದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಐತಿಹಾಸಿಕ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ಕಣ್ತಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ ಪರಿಣಾಮ 7ಜನ ಭಕ್ತರು ದುರ್ಮರಣಕ್ಕೀಡಾಗಿದ್ದು, 50ಕ್ಕೂ ಅಧಿಕ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....