Sunday, September 13, 2026

Goa

Election Commission ಸ್ಪಷ್ಟಣೆ : 5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ..!

2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್​ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು ? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ...

ಗೋವಾದಲ್ಲಿ ಗೆದ್ದರೆ ಹಿಂದುಗಳಿಗೆ ಅಯೋಧ್ಯೆಗೆ ಉಚಿತ ಯಾತ್ರೆ; ಅರವಿಂದ್ ಕೇಜ್ರಿವಾಲ್

www.karnatakatv.net: ಅರವಿಂದ್ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದ್ದು, ಗೋವಾ ಚುನಾವಣೆಯ ಸಲುವಾಗಿ ಭೇಟಿ ನೀಡಿದ್ದ ಕೇಜ್ರಿವಾಲ್. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು. ಗೋವಾದಲ್ಲಿ ಮಾತನಾಡಿದ ಅರವಿಂದ್, ತಾವು...

ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಮೋದಿ ಶಕ್ತಿಶಾಲಿಯಾಗುತ್ತಿದ್ದಾರೆ..!

www.karnatakatv.net: ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶಕ್ತಿಶಾಲಿ ಆಗುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಗೋವಾಗೆ ತೆರಳಿದ್ದ ಮಮತಾ ಬ್ಯಾನರ್ಜಿ, ಗೋವಾ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗೋವಾ ಭೇಟಿ ನೀಡಿರುವ ಅವರು ಪಣಜಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ದೇಶದ ಹಳೆ ಪಕ್ಷವಾಗಿರುವ ಕಾಂಗ್ರೆಸ್ ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ....

ನಾನು ಭಾರತೀಯಳು ನಾನು ಎಲ್ಲಿ ಬೇಕಾದರೂ ಹೋಗಬಹುದು; ಮಮತಾ ಬ್ಯಾನರ್ಜಿ

www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಾದಾಗಿರಿ ಮಾಡಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂದು ಗೋವಾದಲ್ಲಿ ಟಿಎಂಸಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, 'ನಾನು ನಿಮ್ಮ ಸಹೋದರಿ ಇದ್ದಂತೆ. ಅಧಿಕಾರ ಹಿಡಿಯಲು ನಾನು ಇಲ್ಲಿಗೆ ಬಂದಿಲ್ಲ. ಜನರು ತೊಂದರೆಯನ್ನು ಎದುರಿಸುತ್ತಿರುವಾಗ ಸಹಾಯ ಮಾಡಿದರೆ ಅದು ನನ್ನ ಹೃದಯವನ್ನು ತಲುಪುತ್ತದೆ. ನಿಮ್ಮ ಕೆಲಸವನ್ನು ನೀವು...

ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಎಚ್ಚರಿಕೆಕೊಟ್ಟ ಅಮಿತ್ ಶಾ..!

www.karnatakatv.net : 'ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ' ಎಂದು ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಪಾಕಿಸ್ತಾನವು ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, ನೆರೆರಾಷ್ಟ್ರಕ್ಕೆ ನೇರವಾಗಿ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ...

ಬಿಜೆಪಿ ವಿರುದ್ಧ ಗೆಲುವು ಸಾಧಿಸುವುದು ಫಿಕ್ಸ್ ..!

www.karnatakatv.net: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾ ವಿಧಾನಸಭೆ ಚುನಾವಣೆಯ ಪ್ರಚಾರ ಮಾಡಲು ಕರೆ ನೀಡಿದ್ದಾರೆ. ಬಿಜೆಪಿಯ ವಿರುದ್ಧ ಬಿರುಸಿನ ಪ್ರಚಾರವನ್ನು ಮಾಡಲು ಸೂಚಿಸಿದ್ದಾರೆ. ಗೋವಾದಲ್ಲಿ ಬಿಜೆಪಿ ವಿರುದ್ಧ ಬಹುಮತಗಳಿಂದ ಗೆಲುವು ಸಾಧಿಸಬೇಕು ಎಂಬುದು, ಹಾಗೆ 2022ರ ಫೆಬ್ರುವರಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಂಡಿತ ಅಂತ ರಾಹುಲ್ ಗಾಂಧಿ ತಿಳಿಸಿದ್ದಾರೆ.   ಇಂದು ದೆಹಲಿಯಲ್ಲಿ...

ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ನೆರವು- ಆಪ್ ಭರವಸೆ

www.karnatakatv.net :2022 ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಸ್ಥಳೀಯರಿಗೆ ಖಾಸಗಿ ಕ್ಷೇತ್ರ ಸೇರಿದಂತೆ  ಶೇ .80 ರಷ್ಟು ಉದ್ಯೋಗಗಳನ್ನು ಮೀಸಲಿಡುತ್ತೇವೆ ಅಂತ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಗೋವಾದಲ್ಲಿ ಪ್ರತಿ ಕುಟುಂಬದ ಒಬ್ಬ ನಿರುದ್ಯೋಗಿ ಸದಸ್ಯರಿಗೆ ಸರ್ಕಾರಿ ಉದ್ಯೋಗ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img