Sandalwood news:
ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು ಬಾಲಿವುಡ್ನ ಹಿರಿಯನಟ ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಇನ್ನು...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...