Wednesday, December 24, 2025

#goat-sheep

Sheep: ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಧಾರವಾಡದಲ್ಲಿ ಹೆಚ್ಚಾದ ಮೇಕೆಗಳ ಕಳ್ಳತನ..!

ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ. ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...
- Advertisement -spot_img

Latest News

ದೇಶಕ್ಕೆ, ಬಿಜೆಪಿಗೆ ನರೇಂದ್ರ ಮೋದಿಯವರು ಅನಿವಾರ್ಯ ಅವಶ್ಯಕತೆ ಇದೆ: ಕೇಂದ್ರ ಸಚಿವ ವಿ.ಸೋಮಣ್ಣ

Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ...
- Advertisement -spot_img