Sunday, March 29, 2026

#goat-sheep

Sheep: ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಧಾರವಾಡದಲ್ಲಿ ಹೆಚ್ಚಾದ ಮೇಕೆಗಳ ಕಳ್ಳತನ..!

ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ. ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img