Thursday, June 25, 2026

#goat-sheep

Sheep: ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಧಾರವಾಡದಲ್ಲಿ ಹೆಚ್ಚಾದ ಮೇಕೆಗಳ ಕಳ್ಳತನ..!

ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ. ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img