Sunday, March 1, 2026

god worship

ಮಗನ ಕಳಂಕ ತೊಳೆಯಲು H.D ರೇವಣ್ಣ ಹರಕೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...

ಪೂಜೆ ಮಾಡುವಾಗ ಈ ರೀತಿ ಘಟನೆ ಜರುಗಿದರೆ ಶುಭಸೂಚಕವೆಂದರ್ಥ..

ದೇವರ ಪೂಜೆ ಮಾಡುವಾಗ, ಇಂಥ ಘಟನೆ ಜರುಗಿದರೆ ಲಾಭ, ಇಂಥ ಘಟನೆ ಜರುಗಿದರೆ ನಷ್ಟ ಎಂದು ಹಿರಿಯರು ಹೇಳಿದ್ದನ್ನ ನೀವು ಕೇಳಿರುತ್ತೀರಿ. ಇವತ್ತು ನಾವು ಪೂಜೆ ಮಾಡುವಾಗ ಯಾವ ಘಟನೆ ಜರುಗಿದ್ರೆ ಶುಭಸೂಚನೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಪೂಜೆ ಮಾಡುವಾಗ ದೇವರಿಗೆ ಇಟ್ಟ ಹೂವು ಬಲಭಾಗದಿಂದ ಕೆಳಗೆ ಬಿದ್ದರೆ, ನಿಮಗೆ ಶುಭವಾಗಲಿದೆ ಎಂದರ್ಥ. ಎಡಭಾಗದಿಂದ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img