ಪ್ರಸಿದ್ಧ ಫ್ರೆಂಚ್ ಬರಹಗಾರ ವಿಕ್ಟರ್ ಹ್ಯೂಗೋ ಅವರ ಹೆಸರನ್ನು ಕೇಳದವರೇ ಇಲ್ಲ. ವಿಕ್ಟರ್ ಹ್ಯೂಗೋ, 1802 ರಲ್ಲಿ ಜನಿಸಿದ ಮತ್ತು 1885 ರಲ್ಲಿ ನಿಧನರಾದರು, 'ಲೆ ಮಿಸರೇಬಲ್ಸ್'. ನಂತಹ ಅತ್ಯುತ್ತಮ ಪುಸ್ತಕಗಳನ್ನು ಬರೆದರು. ಲೆ ಮಿಸರೇಬಲ್ಸ್ ಪುಸ್ತಕವನ್ನು ಆಧರಿಸಿ, ಬೈದಲಾ ಪಟ್ಲು ಎಂಬ ಚಲನಚಿತ್ರವನ್ನು ನಿರ್ಮಿಸಲಾಯಿತು. ಅವರು ಉತ್ತಮ ಬರಹಗಾರರಷ್ಟೇ ಅಲ್ಲ ಮಾರ್ಮಿಕರೂ ಹೌದು....
Devotional:
ಹಿಂದೂ ಧಾರ್ಮಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಸೂರ್ಯನನ್ನು ನವಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಇಡೀ ವಿಶ್ವಕ್ಕೆ ಬೆಳಕನ್ನು ನೀಡುವ ಏಕೈಕ ದೇವರು ಭಾಸ್ಕರ. ಸಾವಿರ ಕಿರಣಗಳ ಬೆಳಕನ್ನು ದಯಪಾಲಿಸುವ ಭಗವಂತ ಸೂರ್ಯನಿಗೆ ಅರ್ಪಿತ. ಈ ಮಂಗಳಕರ ದಿನದಂದು ಸೂರ್ಯನನ್ನು ಪೂಜಿಸುವುದರಿಂದ ಪುಣ್ಯ ಬರುತ್ತದೆ ಎಂದು ಹಲವರು ನಂಬುತ್ತಾರೆ. ಸೂರ್ಯ ದೇವರನ್ನು ಹಿರಣ್ಯಗರ್ಭ ಎಂದೂ...
Devotional:
ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ವಾರದ ಏಳು ದಿನಗಳಲ್ಲಿ ಪ್ರತಿ ದಿನವೂ ಒಬ್ಬ ದೇವರನ್ನು ಪೂಜಿಸಲಾಗುತ್ತದೆ. ಎಲ್ಲರೂ ಮಾಡುವ ಪೂಜೆಗಳ ಹಿಂದಿನ ಉದ್ದೇಶ ಮತ್ತು ಅರ್ಥ ಸಾಮಾನ್ಯವಾಗಿ ಒಂದೇ ಆಗಿರುತ್ತದೆ. ಯಾಕೆಂದರೆ ಯಾರೂ ಯಾವುದೇ ಪೂಜೆ, ವ್ರತ, ನೋಮವನ್ನು ಅಪೇಕ್ಷೆ ಇಲ್ಲದೆ ಮಾಡುವುದಿಲ್ಲ. ಅದಕ್ಕಾಗಿಯೇ ವಾರದ ಯಾವುದೇ ದಿನದಲ್ಲಿ ಜಪಂ, ಹೋಮ, ದಾನ, ತಪಸ್ಸು...
Devotional :
ಹಿಂದೂ ಪಂಚಾಂಗದ ಪ್ರಕಾರ ಮಾರ್ಘಶಿರ ಮಾಸ ದೈವಾರಾಧನೆಗೆ ಅತ್ಯಂತ ಶ್ರೇಷ್ಠವಾದ ಮಾಸ. ಚಾಂದ್ರಮಾನ ಮಾಸಗಳಲ್ಲಿ ಮಾರ್ಘಶಿರ ಮಾಸ, ಸೌರಮಾನದ ಪ್ರಕಾರ ಧನುರ್ಮಾಸ ಎಂದು ಕರೆಯಲ್ಪಡುವ ಈ ಮಾಸದಲ್ಲಿ ವಿಷ್ಣುವಿನ ಆರಾಧನೆಗೇ ಹೆಚ್ಚು ಮಹತ್ವ ನೀಡಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನಮಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ, ಇದು ಮಾರ್ಘಶಿರ ಮಾಸದ ಆಚರಣೆ....
ನಾವು ಕಷ್ಟದಲ್ಲಿರುವಾಗ ಮೊದಲು ನೆನಪಿಸಿಕೊಳ್ಳುವುದೇ ದೇವರನ್ನು. ಅದಕ್ಕಾಗಿಯೇ ಸಂಕಟ ಬಂದಾಗ ವೆಂಕಟರಮಣ ಎಂದು ಹೇಳಿರುವುದು. ಹಿರಿಯರು ಯಾವಾಗಲೂ ದೇವರನ್ನು ಭಕ್ತಿಯಿಂದ ಪೂಜಿಸಿ. ಆಗ ದೇವರು ನಿಮ್ಮನ್ನು ಕಾಪಾಡುತ್ತಾನೆಂದು. ಆದ್ರೆ ದೇವರು 4 ಜನರ ಸಹಾಯಕ್ಕೆ ಎಂದಿಗೂ ಬರುವುದಿಲ್ಲವಂತೆ. ಹಾಗಾದ್ರೆ ಯಾರು ಆ 4 ಜನರು ಅಂತಾ ತಿಳಿಯೋಣ ಬನ್ನಿ..
ಮೊದಲನೇಯವರು ದಾನ ಧರ್ಮ ಮಾಡದೇ ಇರುವವರು....
ಯಾರು ಆಚಾರ್ಯ ಚಾಣಕ್ಯರ ಮಾತನ್ನ ಪರಿಪಾಲನೆ ಮಾಡ್ತಾರೋ, ಅವರು ಜೀವನದಲ್ಲಿ ಖಂಡಿತ ಯಶಸ್ಸು ಕಾಣುತ್ತಾರೆ ಅನ್ನೋದು ಹಿರಿಯರ ಮಾತು. ಅದು ನಿಜವೂ ಹೌದು. ಜೀವನದಲ್ಲಿ ಹೇಗಿರಬೇಕು. ಎಂಥವರನ್ನ ನಂಬಬೇಕು. ಎಂಥ ಮಾತನ್ನಾಡಬೇಕು. ಎಂಥ ಜೀವನ ಸಂಗಾತಿಯನ್ನು ವಿವಾಹವಾಗಬೇಕು ಅನ್ನೋ ಬಗ್ಗೆ ಚಾಣಕ್ಯರು, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಇಂದು ನಾವು ಚಾಣಕ್ಯರ ಜೀವನದ ಒಂದು...
ಶಿವನ 19 ಅವತಾರಗಳ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದೂ ಕೂಡ ಒಂದು ಅವತಾರದ ಬಗ್ಗೆ ವಿವರಣೆ ನೀಡಲಿದ್ದೇವೆ. ಆ ಅವತಾರವೇ ಬಟುಕ ಅವತಾರ. ಹಾಗಾದ್ರೆ ಶಿವ ಬಟುಕ ಅವತಾರ ತಾಳಿದ್ದೇಕೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬಟುಕ ಅವತಾರ ಅಂದ್ರೆ ಪುಟ್ಟ ಮಗುವಿನ ಅವತಾರ. ಕಾಳಿ ಮಾತೆಯನ್ನು ಶಾಂತಗೊಳಿಸುವುದಕ್ಕಾಗಿ ಶಿವ...
ಸೃಷ್ಟಿಕರ್ತ ಬ್ರಹ್ಮ ಈ ಭೂಮಿಯಲ್ಲಿ ಹಲವು ಜೀವಿಗಳನ್ನು ಸೃಷ್ಟಿಸಿದ್ದಾನೆ. ಅಂತೆಯೇ ಮನುಷ್ಯನನ್ನು ಸೃಷ್ಟಿಸಿದ್ದೂ ಬ್ರಹ್ಮನೇ. ಒಬ್ಬೊಬ್ಬರನ್ನ ಒಂದೊಂದು ರೀತಿ ಸೃಷ್ಟಿಸಿರುವ ಬ್ರಹ್ಮ, ಹೆಣ್ಣನ್ನು ಸೃಷ್ಟಿಸಬೇಕಾದರೆ, ಹಲವು ಸಮಯ ತೆಗೆದುಕೊಂಡಿದ್ದನಂತೆ. ಆ ಸಮಯದಲ್ಲಿ ಒಂದು ಘಟನೆ ನಡೆಯಿತು. ಯಾವುದು ಆ ಘಟನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬ್ರಹ್ಮ 6 ದಿನ ತೆಗೆದುಕೊಂಡು ಹೆಣ್ಣಿನ ಸೃಷ್ಟಿ ಮಾಡಿದನಂತೆ....
ನಮಸ್ಕಾರ ಸ್ನೇಹಿತರೇ ರಾಶಿ ಮಂಡಲದಲ್ಲಿ ಆಗುವ ವಿಶೇಷವಾದ ಮತ್ತು ಭಯಂಕರವಾದ ಬದಲಾವಣೆಗಳಿಂದ ಈ 5 ರಾಶಿಯವರ ಜೀವನದಲ್ಲಿ ತುಂಬಾ ಬದಲಾವಣೆಗಳು ಕಂಡುಬರುತ್ತವೆ. ರಾಶಿ ಮಂಡಲದಲ್ಲಿ ಆಗುವ ಅನೇಕ ಬದಲಾವಣೆಗಳಲ್ಲಿ ಕೆಲವೊಂದು ನಮಗೆ ಉತ್ತಮ ರೀತಿಯಲ್ಲಿ ಇರುತ್ತವೆ. ಇನ್ನು ಕೆಲವೊಮ್ಮೆ ನಮ್ಮ ಜೀವನಕ್ಕೆ ಹಾನಿಯನ್ನು ಉಂಟುಮಾಡುವ ರೀತಿ ಇರುತ್ತವೆ. ಇಂತಹ ಸಂದರ್ಭ ಎದುರಾದಾಗ ಮನುಷ್ಯ ಹೆದರದೆ...
ನಮಸ್ಕಾರ ಸ್ನೇಹಿತರೇ ದೇವರ ಪೂಜೆಯಲ್ಲಿ ಕೆಲವೊಮ್ಮೆ ಅನಿರೀಕ್ಷಿತವಾಗಿ ಆಗುವಂತಹ ಕೆಲವು ಘಟನೆಗಳು ನಮಗೆ ಸಂಕೇತ ಸೂಚನೆಗಳನ್ನು ನೀಡುತ್ತದೆ, ಪೂಜೆಯಲ್ಲಿ ಯಾವ ರೀತಿಯ ಘಟನೆಗಳು ನಡೆದವು ಎಂಬ ಆಧಾರದ ಮೇಲೆ ಅದು ಶುಭ ಸೂಚನೆಯ ಅಥವಾ ಅಶುಭ ಸೂಚನೆಯೋ ಎಂದು ಹೇಳಲಾಗುತ್ತದೆ. ಪ್ರತಿಯೊಬ್ಬರು ದೇವರ ಪೂಜೆಯಲ್ಲಿ ನಡೆಯುವ ಘಟನೆಗಳ ಬಗ್ಗೆ ಸಾಕಷ್ಟು ತಲೆಯನ್ನು ಕೆಡಿಸಿಕೊಳ್ಳುತ್ತಾರೆ. ಇದು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...