Saturday, September 5, 2026

god

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...

ಸೂರ್ಯಾಸ್ತಕ್ಕಿಂತ ಸೂರ್ಯೋದಯದ ಬಳಿಕ ಮಾಡುವ ಪೂಜೆ ಶ್ರೇಷ್ಠ..

ಪೂಜೆಗೆ ಇಂಥದ್ದೇ ಸಮಯ ಅಂತಿಲ್ಲ. ದೇವರಿಗೆ ಪೂಜೆಗಿಂತ ಭಕ್ತಿ ಮುಖ್ಯ. ಆದ್ರೆ ಹಿರಿಯರ ಪ್ರಕಾರ ಸೂರ್ಯಾಸ್ತದ ನಂತರ ಮಾಡುವ ಪೂಜೆಗಿಂತ ಸೂರ್ಯೋದಯದ ಸಮಯದಲ್ಲಿ ನಡೆಯುವ ಪೂಜೆ ಉತ್ತಮ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಸಂಜೆಯ ನಂತರ ಕೆಲ ನಿಯಮಗಳನ್ನು ನಾವು ಅನುಸರಿಸಬೇಕಾಗುತ್ತದೆ. ಅದೇನೆಂದರೆ, ಸಂಜೆ...

ಎಂಥ ಮನೆಯಲ್ಲಿ ದೇವರು ನೆಲೆ ನಿಲ್ಲುವುದಿಲ್ಲ ಗೊತ್ತೇ..?

ನಾವು ಈ ಮೊದಲು ಯಾವ ರೀತಿ ಜೀವನ ನಡೆಸಿದರೆ, ದೇವರು ನಮಗೆ ಒಲಿಯುತ್ತಾನೆ ಅನ್ನೋ ಬಗ್ಗೆ ಹೇಳಿದ್ದೇವು. ಇಂದು ಎಂಥ ಮನೆಯಲ್ಲಿ ದೇವರು ನೆಲೆ ನಿಲ್ಲುವುದಿಲ್ಲ, ಎಂಥವರ ಮೇಲೆ ದೇವರ ಕೃಪೆ ಇರುವುದಿಲ್ಲ ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/xWCOGT0-weU ತನ್ನಲ್ಲಿ ಭಕ್ತಿಯಿಟ್ಟು ಪೂಜಿಸುವ, ಪ್ರಾರ್ಥಿಸುವ ಜನರಿಗೆ...

ಕನಸ್ಸಿನಲ್ಲಿ ದೇವರು ಬಂದ್ರೆ ಏನರ್ಥ.? ಶುಭ ಸೂಚನೆಯೋ, ಅಶುಭವೋ..?

ಈಗಾಗಲೇ ನಾವು ಕನಸಿನ ಬಗ್ಗೆ ಸುಮಾರು ವಿಷಯಗಳನ್ನ ಹೇಳಿದ್ದೇವೆ. ಗೋವು, ಆನೆ, ಕುದುರೆ ಇತ್ಯಾದಿ ಪ್ರಾಣಿ ಪಕ್ಷಿ, ನದಿ ಝರಿ ಬಂದ್ರೆ ಏನರ್ಥ ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಕನಸಿನಲ್ಲಿ ದೇವರು ಬಂದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಯಾವ ದೇವರಿಗೆ ಯಾವ ಬಣ್ಣವೆಂದರೆ ಇಷ್ಟ..? ಯಾವ ಬಣ್ಣದ ಹೂವಿಟ್ಟು ಪೂಜಿಸಬೇಕು..?

ಆಯಾ ದೇವರಿಗೆ ಆಯಾ ಬಣ್ಣವೆಂದರೆ ಇಷ್ಟ. ಹಾಗಾದ್ರೆ ಯಾವ ದೇವರಿಗೆ ಯಾವ ಬಣ್ಣವೆಂದರೆ ಇಷ್ಟ..? ಯಾವ ಬಣ್ಣದ ಹೂವನ್ನ ದೇವರಿಗೆ ಅರ್ಪಿಸಿದರೆ ಉತ್ತಮ ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಎಲ್ಲರಿಗೂ ಇಷ್ಟವಾಗುವ ಬಣ್ಣವಿರುತ್ತದೆ. ಕೆಲವರಿಗೆ ಕೆಂಪು ಇಷ್ಟವಾದರೆ ಇನ್ನು ಕೆಲವರಿಗೆ ಹಳದಿ ಬಣ್ಣ ಇಷ್ಟದ ಬಣ್ಣವಾಗಿರುತ್ತದೆ. ಅದೇ ರೀತಿ ದೇವತೆಗಳಿಗೂ ಕೂಡ ಇಷ್ಟದ ಬಣ್ಣಗಳಿರುತ್ತದೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img