Monday, August 17, 2026

goddabalapur

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img