ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...
Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...