Tuesday, March 3, 2026

goddess durga

ನೀವು ಇದನ್ನು ಸ್ವೀಕಾರ ಮಾಡಿದ್ದಲ್ಲಿ, ಜೀವನದಲ್ಲಿ ಖುಷಿಯಿಂದ ಇರುತ್ತೀರಿ.. ಭಾಗ 1

ನಾವು ಜೀವನದಲ್ಲಿ ನೆಮ್ಮದಿಯಿಂದ, ಸುಖ ಶಾಂತಿಯಿಂದ, ಖುಷಿ ಖುಷಿಯಾಗಿ ಇರಬೇಕು ಅಂದ್ರೆ, ಕೆಲ ಮಾತುಗಳನ್ನ, ಕೆಲ ನಿರ್ಧಾರಗಳನ್ನ ಸ್ವೀಕಾರ ಮಾಡಲೇಬೇಕಾಗುತ್ತದೆ. ಆಗಲೇ ನೀವು ನೆಮ್ಮದಿಯಾಗಿ ಬದುಕಲು ಸಾಧ್ಯವಾಗೋದು. ಕೆಲವು ಸಲ ಕೆಲವೊಂದನ್ನ ತ್ಯಾಗವೂ ಮಾಡಬೇಕಾಗುತ್ತದೆ. ಹಾಗಾದ್ರೆ ನಾವು ಯಾವುದನ್ನು ಸ್ವೀಕಾರ ಮಾಡಿದ್ರೆ, ಜೀವನದಲ್ಲಿ ಖುಷಿಯಾಗಿರಬಹದು ಅಂತಾ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.....

ನಿಮ್ಮ ಜೀವನದ ಕಠಿಣ ಸಮಯದಲ್ಲಿ ಈ ಕಥೆಯನ್ನ ಸ್ಮರಿಸಿ..

ಪ್ರತೀ ಮನುಷ್ಯನಿಗೂ ಕಷ್ಟ ಬಂದೇ ಬರುತ್ತದೆ. ಯಾಕಂದ್ರೆ ಜೀವನ ಅಂದ್ರೆ ಬರೀ ಸುಖದ ಸುಪ್ಪತಿಗೆ ಅಲ್ಲ. ಶ್ರೀಮಂತನಿಗೂ ಕಷ್ಟದ ಪರಿಸ್ಥಿತಿ ಎದುರಾಗುತ್ತದೆ. ಕೋಟಿ ಕೋಟಿ ಸಂಪಾದಿಸಿದವನಿಗೂ ಕೆಲವೊಮ್ಮೆ ಜೀವನದಲ್ಲಿ ಜಿಗುಪ್ಸೆ ಬರುತ್ತದೆ. ಹಾಗಾದ್ರೆ ನಮ್ಮ ಜೀವನದಲ್ಲಿ ಕಠಿಣ ಪರಿಸ್ಥಿತಿ ಎದುರಾದಾಗ ನಾವೇನು ಮಾಡಬೇಕು ಅಂತಾ ಈ ಕಥೆಯ ಮೂಲಕ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 2

ಈ ಕಥೆಗೆ ಸಂಬಂಧಿಸಿದಂತೆ ಹಿಂದಿನ ಭಾಗದಲ್ಲಿ ನಾವು ಭಿಕ್ಷುಕನಾಗಿದ್ದ ರಾಬರ್ಟ್ ಓರ್ವ ಹೆಂಗಸಿನ ಮನೆಗೆ ಹೋದ ಬಗ್ಗೆ, ಅಲ್ಲಿ ಆಕೆ ಅವನಿಗೆ ಪುಸ್ತಕ ಕೊಟ್ಟ ಬಗ್ಗೆ ಹೇಳಿದ್ದೆವು. ಈಗ ಆ ಪುಸ್ತಕದಲ್ಲಿ ಏನಿತ್ತು..? ಭಿಕ್ಷುಕನಾಗಿದ್ದ ರಾಬರ್ಟ್ ಹೇಗೆ ಶ್ರೀಮಂತನಾಗುತ್ತಾನೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1 ಆ ಪುಸ್ತಕವನ್ನು...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1

ಇಂದಿನ ಕಾಲದಲ್ಲಿ ಸೋಶಿಯಲ್ ಮೀಡಿಯಾ ಹವಾ ಜೋರಾಗಿದ್ದು, ಕೆಲವರ ಟ್ಯಾಲೆಂಟ್ ಬೆಳಕಿಗೆ ಬರುತ್ತಿದೆ. ಇನ್ನು ಕೆಲವರು ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಫೇಮಸ್ ಆಗುತ್ತಿದ್ದಾರೆ. ಯಾರೋ ಬಡವ ಇದ್ದಕ್ಕಿದ್ದಂತೆ ಶ್ರೀಮಂತನಾದನಂತೆ ಅನ್ನೋ ಮಾತೂ ಕೂಡ ನಾವು ಕೇಳಿರ್ತೀವಿ. ಕೆಲ ವರ್ಷಗಳಿಂದ ಬೆಂಗಳೂರು, ಮುಂಬೈನ ದೊಡ್ಡ ದೊಡ್ಡ ಹೊಟೇಲ್ ಮುಂದೆ ಭಿಕ್ಷೆ ಬೇಡುತ್ತಿರುವ ಭಿಕ್ಷುಕರು ನಿಜವಾಗ್ಲೂ...

ಮೂಗಿನಿಂದ ರಕ್ತ ಸೋರುತ್ತಿದ್ದರೆ ಅದರ ಚಿಕಿತ್ಸೆ ಹೇಗೆ ಮಾಡಬೇಕು..?

ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್‌ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...

ಎಲ್ಲ ಸಮಯದಲ್ಲೂ ಖುಷಿಯಾಗಿರಬೇಕು ಅಂದ್ರೆ ಈ ಕಥೆ ಓದಿ..

ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು...

ಈ ಸಂಗತಿಗಳನ್ನು ತಿಳಿಯದಿದ್ದಲ್ಲಿ ಬಡವರಾಗಿಯೇ ಉಳಿಯುತ್ತೀರಿ.. ಅರ್ಥಪೂರ್ಣ ಕಥೆ.. ಭಾಗ 2

ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ  ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...

ಈ ಸಂಗತಿಗಳನ್ನು ತಿಳಿಯದಿದ್ದಲ್ಲಿ ಬಡವರಾಗಿಯೇ ಉಳಿಯುತ್ತೀರಿ.. ಅರ್ಥಪೂರ್ಣ ಕಥೆ.. ಭಾಗ 1

ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...

ಶಿವ ಅರ್ಧನಾರೀಶ್ವರನ ರೂಪ ತಾಳಲು ಕಾರಣವೇನು..?

ಶಿವ ಅರ್ಧ ನಾರೀಶ್ವರನ ರೂಪ ತಾಳಿ, ಹೆಣ್ಣು ಗಂಡು ಇಬ್ಬರೂ ಸಮಾನರು ಎಂದು ಸಾರಿದ. ಅಲ್ಲದೇ ಶಿವ ಅರ್ಧ ನಾರೀಶ್ವರನ ರೂಪ ತಾಳಿದಾಗಲೇ, ಮೊದಲ ಬಾರಿ ಲೋಕದಲ್ಲಿ ಹೆಣ್ಣಿನ ಸೃಷ್ಟಿಯಾಗಿದ್ದು. ಹಾಗಾದ್ರೆ ಯಾಕೆ ಶಿವ ಅರ್ಧ ನಾರೀಶ್ವರನ ರೂಪ ತಾಳಿದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ.. ಇಡೀ ಜಗತ್ತಿನಲ್ಲಿ ಮೊದಲು...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img