Tuesday, March 3, 2026

goddess durga

ಕಾಮಾಕ್ಯ ದೇವಿಯ ಋತುಚಕ್ರದ ದಿನದಲ್ಲಿ ಬ್ರಹ್ಮಪುತ್ರ ನದಿಯ ಬಣ್ಣ ಬದಲಾಗಲು ಕಾರಣವೇನು..?

ಸತಿ ಅಗ್ನಿ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟಾಗ, ದುಃಖ ಮತ್ತು ಕೋಪದಲ್ಲಿದ್ದ ಶಿವ ಸತಿಯ ದೇಹವನ್ನು ಹೊತ್ತು, ತಾಂಡವ ಮಾಡುತ್ತಿದ್ದ. ಶಿವನ ಕೋಪ ಕಡಿಮೆ ಮಾಡಲು ಶ್ರೀಹರಿ ತನ್ನ ಚಕ್ರದಿಂದ ಸತಿಯ ದೇಹವನ್ನ ಛಿದ್ರ ಮಾಡಿದ. ಹಾಗೆ ಛಿದ್ರಗೊಂಡ ದೇಹದ ಭಾಗಗಳು ಬಿದ್ದ ಜಾಗದಲ್ಲಿ ಶಕ್ತಿ ಪೀಠಗಳು ಸ್ಥಾಪನೆಯಾಗಿದೆ. ಅಂಥ ಶಕ್ತಿ ಪೀಠದಲ್ಲಿ ಕಾಮಾಕ್ಯ...

ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಮಾಡಬಾರದಂತೆ ಸಂಭೋಗ..

ಮನುಷ್ಯನ ಸಂತಾನ ಹೆಚ್ಚುತ್ತಾ ಹೋಗುವುದೇ, ಮದುವೆ ಎಂಬ ಬಾಂಧವ್ಯದಿಂದ. ಮದುವೆಯ ಬಳಿಕ, ಸಂತಾನವಾಗುತ್ತದೆ. ಅದಕ್ಕೆ ವಿವಾಹವಾದ ಬಳಿಕ, ಅದರ ಸಂತಾನವಾಗುತ್ತದೆ. ಹೀಗೆ ಸಂತಾನೋತ್ಪತ್ತಿಯಿಂದಲೇ, ಕುಟುಂಬ ಬೆಳೆಯುತ್ತ ಹೋಗುತ್ತದೆ. ಆದ್ರೆ ಕೆಲ ಪದ್ಧತಿ, ನಂಬಿಕೆಗಳ ಪ್ರಕಾರ, ಕೆಲ ದಿನಗಳಲ್ಲಿ ಪತಿ ಪತ್ನಿ ಸಂಭೋಗ ಮಾಡುವುದು ತಪ್ಪು ಅಂತಾ ಹೇಳಲಾಗಿದೆ. ಹಾಗಾದ್ರೆ ಯಾವುದು ಆ ದಿನಗಳು, ಯಾಕೆ...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 2

ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣ, ಸಾವಿಗೂ ಮುನ್ನ ಲಕ್ಷ್ಮಣನಲ್ಲಿ ಹೇಳಿದ 10 ವಿಚಾರಗಳಲ್ಲಿ 5 ವಿಚಾರಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 5 ವಿಷಯಗಳ ಬಗ್ಗೆ ತಿಳಿಯೋಣ.. ಆರನೇಯ ವಿಷಯ, ತಪಸ್ಸಿನಿಂದ ನೀನು ಸಕಲವನ್ನೂ ಪಡೆಯಬಹುದು ಎಂದು ರಾವಣ, ಲಕ್ಷ್ಮಣನಿಗೆ ಹೇಳುತ್ತಾನೆ. ಇಲ್ಲಿ ತಪಸ್ಸೆಂದರೆ, ಛಲ ಬಿಡದ ಪ್ರಯತ್ನ. ನಾವು...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 1

ರಾವಣನೆಂದರೆ ರಾಕ್ಷಸ, ಸೀತೆಯನ್ನ ಅಪಹರಿಸಿದ್ದ ದುರುಳ, ರಾಮಾಯಣದಲ್ಲಿ ಬರುವ ದುಷ್ಟ ಎಂದೇ ಪ್ರಸಿದ್ಧನಿದ್ದ. ಆದ್ರೆ ರಾಕ್ಷಸನಾಗಿದ್ದರೂ, ಬ್ರಾಹ್ಮಣನಾಗಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನಲ್ಲಿ ಸಾಗರದಷ್ಟು ವಿದ್ಯೆಗಳಿದ್ದವು. ಶಾಸ್ತ್ರ, ಶಸ್ತ್ರ ಎರಡರಲ್ಲೂ ಪರಿಣಿತಿ ಹೊಂದಿದ್ದ. ಅಂಥ ರಾವಣನ ಮೇಲೆ ರಾಮ ಸಂಹಾರ ನಡೆಸಿದಾಗ, ಸಾಯಲು ಕೆಲವೇ ಗಂಟೆಗಳಿರುವಾಗ, ರಾವಣ, ಲಕ್ಷ್ಮಣದಲ್ಲಿ 10 ವಿಷಯಗಳನ್ನು ಹೇಳಿದ್ದ....

ಗಂಗೆಯಲ್ಲಿ ಸ್ನಾನ ಮಾಡಿದರೆ ನಿಜವಾಗಲೂ ನಮ್ಮ ಪಾಪ ಕಳೆಯುತ್ತದಾ..?

ಗಂಗಾ ಸ್ನಾನ ತುಂಗಾ ಪಾನ ಮಾಡಿದ್ದಲ್ಲಿ, ಜನ್ಮ ಪಾವನವಾಗುತ್ತದೆ. ಮಾಡಿದ ಪಾಪ ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಯಾಕಂದ್ರೆ ಈ ನದಿಗಳು ಅಷ್ಟು ಪವಿತ್ರವಾಗಿದೆ. ಹಾಗಾದ್ರೆ ನಿಜವಾಗ್ಲೂ ಗಂಗೆಯಲ್ಲಿ ಸ್ನಾನ ಮಾಡಿದ್ರೆ, ಪಾಪ ನಾಶವಾಗುತ್ತದಾ..? ಇಲ್ಲವಾ..? ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ಋಷಿ ಮುನಿ ಹೀಗೆ ಯೋಚಿಸತೊಡಗಿದರು. ಎಲ್ಲ ಪಾಪಿಗಳು...

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 2

ಮೊದಲ ಭಾಗದಲ್ಲಿ ನಾವು ಲಕ್ಷ್ಮೀ ವೃದ್ಧೆಯ ವೇಷದಲ್ಲಿ ಮತ್ತು ವಿಷ್ಣು ಬ್ರಾಹ್ಮಣನ ವೇಷದಲ್ಲಿ ಭಕ್ತರನ್ನು ಪರೀಕ್ಷಿಸಲು ಹೋದ ಬಗ್ಗೆ ಹೇಳಿದ್ದೆವು. ಲಕ್ಷ್ಮೀ ವೃದ್ಧೆಯ ರೂಪದಲ್ಲಿ ಓರ್ವ ಹೆಂಗಸಿನ ಮನೆಗೆ ಹೋಗಿ, ನೀರು ಕುಡಿದಳು. ನಂತರ ಲೋಟ ವಾಪಸ್ ಕೊಡುವಾಗ, ಅದು ಚಿನ್ನದ ಲೋಟವಾಗಿ ಮಾರ್ಪಾಡಾಗಿತ್ತು. ಹಾಗಾದ್ರೆ ಮುಂದೇನಾಯ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತಾನು ತಾಮ್ರದ...

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 1

ಜೀವನವೆಂದ ಮೇಲೆ ಜಗಳ, ಸಿಟ್ಟು, ಖುಷಿ, ದುಃಖವೆಲ್ಲ ಸಾಮಾನ್ಯವಾಗಿ ಇರುತ್ತದೆ. ಅದರಲ್ಲೂ ಪತಿ ಪತ್ನಿ ಮಧ್ಯೆ ಜಗಳವಾದಾಗಲೇ, ಪ್ರೀತಿ ಹೆಚ್ಚೋದು. ಇದೇ ರೀತಿ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆಯೂ ಜಗಳವಾಗಿತ್ತಂತೆ. ಹಾಗಾದ್‌ರೆ ಪುರಾಣ ಕಥೆಗಳ ಪ್ರಕಾರ, ಯಾಕೆ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆ ಜಗಳವಾಗಿತ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಶ್ರೀವಿಷ್ಣು ಮತ್ತು ಲಕ್ಷ್ಮೀ...

ಶಿವ ಭಕ್ತರಿಗೆಲ ಭೃಗು ಋಷಿ ನೀಡಿದ ಶಾಪ ಎಂಥದ್ದು ಗೊತ್ತಾ..?

ಶಿವ ಶಿವನೆಂದರೆ ಭಯವಿಲ್ಲಾ, ಶಿವನಾಮಕೆ ಸಾಟಿ ಬೇರಿಲ್ಲಾ ಅನ್ನುವ ಹಾಗೆ, ಶಿವ ಭಕ್ತರು ಸದಾ ಶಿವನ ಧ್ಯಾನ ಮಾಡುತ್ತಾರೆ. ಆದ್ರೆ ಪುರಾಣ ಕಥೆಗಳ ಪ್ರಕಾರ, ಭೃಗು ಋಷಿ ಶಿವಭಕ್ತರಿಗೆ ಶಾಪ ನೀಡಿದ್ದರಂತೆ. ಹಾಗಾದ್ರೆ ಭೃಗು ಋಷಿ ಶಿವಭಕ್ತರಿಗೆ ನೀಡಿದ ಶಾಪ ಎಂಥದ್ದು..? ಯಾವ ಕಾರಣಕ್ಕೆ ಅವರು ಶಾಪ ನೀಡಿದ್ದರು. ಅವರ ಶಾಪ ತಟ್ಟಿದೆಯಾ..? ಇತ್ಯಾದಿ...

108 ಸಂಖ್ಯೆಯ ಮಹತ್ವದ ಬಗ್ಗೆ ವಿವರಣೆ..

ಹಿಂದೂಗಳು ಯಾವುದಾದರೂ ಮಂತ್ರೋಚ್ಛಾರಣೆ ಮಾಡುವಾಗ 108 ಬಾರಿ ಮಾಡಬೇಕು ಎನ್ನುತ್ತಾರೆ. ಕೆಲ ಹಿರಿಯರು ಮಾತನಾಡುವಾಗಲೊಮ್ಮೆ108 ಖಾಯಿಲೆ ಅಂತಾ ಹೇಳ್ತಾರೆ. ಆ್ಯಂಬುಲೆನ್ಸ್ ನಂಬರ್ ಕೂಡಾ 108. ಹಾಗಾದ್ರೆ 108 ಅನ್ನೋ ನಂಬರ್ ಹಿಂದೂಗಳಿಗೆ ಶ್ರೇಷ್ಠ ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಹೆಸರು ಕಾಳು ಬಳಸಿ ನಿಮ್ಮ ತ್ವಚೆ ಮತ್ತು ಕೂದಲನ್ನ ಚೆಂದಗೊಳಿಸಿಕೊಳ್ಳಿ.. ಹಿಂದೂಗಳಲ್ಲಿ ಉಪನಿಷತ್‌ಗಳ...

ಲಕ್ಷ್ಮೀ ದೇವಿ ಯಾಕೆ ಯಾವಾಗಲೂ ಶ್ರೀವಿಷ್ಣುವಿನ ಕಾಲು ಒತ್ತುತ್ತಾಳೆ..

ನಾವು ಹಲವು ಫೋಟೋಗಳಲ್ಲಿ ಲಕ್ಷ್ಮೀದೇವಿ ಶ್ರೀವಿಷ್ಣುವಿನ ಕಾಲು ಒತ್ತುತ್ತ ಸೇವೆ ಮಾಡುವುದನ್ನು ನೋಡಿದ್ದೇವೆ. ಹಲವು ಪೌರಾಣಿಕ ಧಾರಾವಾಹಿಗಳು, ಸಿನಿಮಾಗಳಲ್ಲೂ ಲಕ್ಷ್ಮೀ ದೇವಿ, ಶ್ರೀವಿಷ್ಣುವಿನ ಕಾಲು ಒತ್ತುತ್ತಿರುತ್ತಾಳೆ. ಹಾಗಾದ್ರೆ ಯಾಕೆ ಲಕ್ಷ್ಮೀದೇವಿ, ಶ್ರೀವಿಷ್ಣುವಿನ ಕಾಲು ಒತ್ತುವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ನಾರದರು ಲಕ್ಷ್ಮೀ ದೇವಿಯ ಬಳಿ ಕೇಳುತ್ತಾರಂತೆ, ನೀವು ಯಾಕೆ ಯಾವಾಗಲೂ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img