Sunday, October 26, 2025

goddess lakshmi

ಇಂಥ ಬಟ್ಟೆಗಳನ್ನು ಎಂದಿಗೂ ಧರಿಸಬೇಡಿ: ಧರಿಸಿದರೆ ನೆಮ್ಮದಿ ಹಾಳಾಗುವುದು ನಿಶ್ಚಿತ

Spiritual: ಬಟ್ಟೆ ಧರಿಸುವುದು ನಮಗೆಲ್ಲ ಸಾಮಾನ್ಯ ಎಂದೆನಿಸಬಹುದು. ಮಾನ ಮುಚ್ಚಿಕೊಳ್ಳಲು ಬಟ್ಟೆ ಧರಿಸುವುದು ಅನ್ನೋ ಮಾತು ನಿಜ. ಆದರೆ ನಾವು ಧರಿಸುವ ಬಟ್ಟೆ, ನಮ್ಮ ಮಾನಸಿಕ ನೆಮ್ಮದಿ, ಆರ್ಥಿಕ ಸ್ಥಿತಿಯನ್ನು ಉತ್ತಮವಾಗಿ ಇರಿಸಲು ಮತ್ತು ಉತ್ತಮವಲ್ಲದಿರಲು ಕಾರಣವಾಗುತ್ತದೆ. ಹಾಗಾಗಿ ನಾವು ಇಂದು ಎಂಥ ಬಟ್ಟೆಗಳನ್ನು ಧರಿಸಬಾರದು ಅಂತಾ ಹೇಳಲಿದ್ದೇವೆ. ಹರಿದ ಬಟ್ಟೆ. ಸಾಮಾನ್ಯವಾಗಿ ಹಲವರು ಮನೆಯಲ್ಲಿ...

ಜೀವನದಲ್ಲಿ ಇಂಥ ಕೆಲಸಗಳನ್ನು ಎಂದಿಗೂ ಮಾಡಬಾರದು ಎನ್ನುತ್ತಾರೆ ಚಾಣಕ್ಯರು..

Spiritual: ನಾವು ಯಾವ ರೀತಿ ಬದುಕಿದರೆ, ನಮ್ಮ ಜೀವನ ಉತ್ತಮವಾಗಿರುತ್ತದೆ ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಜೀವನದಲ್ಲಿ ಎಂಥ ಕೆಲಸಗಳನ್ನು ಮಾಡಬಾರದು. ಮಾಡಿದರೆ ಎಂಥ ಕಷ್ಟ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ, ತಂದೆ ತಾಯಿಯನ್ನು ದ್ವೇಷಿಸಬೇಡಿ. ತಂದೆ ತಾಯಿ...

ಪತಿ ಆರೋಗ್ಯವಾಗಿ, ಆರ್ಥಿಕವಾಗಿ ಉತ್ತಮನಾಗಿರಬೇಕು ಅಂದ್ರೆ ಪತ್ನಿ ಈ ಕೆಲಸ ಮಾಡಬೇಕು..

Spiritual: ಪುರುಷನ ಜೀವನ ವಿವಾಹವಾಗುವವರೆಗಷ್ಟೇ, ಅವನ ಪಾಪ ಪುಣ್ಯಗಳ ಮೇಲೆ ಅವಲಂಬಿತವಾಗಿರುತ್ತದೆ. ಅದೇ ವಿವಾಹವಾದ ಬಳಿಕ, ಪತ್ನಿ ಮಾಡಿದ ಪಾಪ ಪುಣ್ಯಗಳಲ್ಲಿ ಅವನೂ ಭಾಗಿಯಾಗುತ್ತಾನೆ. ಏಕೆಂದರೆ, ಸಪ್ತಪದಿ ತುಳಿದ ಬಳಿಕ, ದೇಹವೆರಡು ಜೀವವೊಂದು ಅನ್ನೋ ರೀತಿ ಇರುತ್ತದೆ. ಹಾಗಾದ್ರೆ ಪತಿಯು ಆರೋಗ್ಯವಾಗಿ, ಆರ್ಥಿಕವಾಗಿ ಉತ್ತಮನಾಗಿರಬೇಕು ಅಂದ್ರೆ ಪತ್ನಿ ಏನು ಮಾಡಬೇಕು ಅನ್ನೋ ಬಗ್ಗೆ ನಾವಿಂದು...

ಎಂಥ ವಸ್ತುಗಳನ್ನು ಉಡುಗೊರೆಯಾಗಿ ನೀಡಬಾರದು ಗೊತ್ತೇ..?

Spiritual: ಉಡುಗೊರೆ ಎಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಅಪರಿಚಿತರು ಕೊಡುವ ಉಡುಗೊರೆಗಿಂತ, ಪರಿಚಯಸ್ಥರು, ಪ್ರೀತಿ ಪಾತ್ರರು ಕೊಡುವ ಉಡುಗೊರೆ, ಮನಸ್ಸಿಗೆ ಖುಷಿ ಕೊಡುತ್ತದೆ. ಆದರೆ ಹಾಗೆ ಗಿಫ್ಟ್ ಕೊಟ್ಟ ಬಳಿಕ, ಆ ಗಿಫ್ಟ್‌ ಕೊಟ್ಟವರಿಗೂ, ತೆಗೆದುಕೊಂಡವರಿಗೂ ಒಳ್ಳೆಯದಾಗಬೇಕು. ಹಾಗಾಗಬೇಕಾದರೆ, ಎಂಥ ವಸ್ತುಗಳನ್ನು ಗಿಫ್ಟ್ ಆಗಿ ನೀಡಬಾರದು ಅಂತಾ ನಾವಿಂದು ಹೇಳಲಿದ್ದೇವೆ. ವಾಚ್‌. ವಾಚ್ ಗಿಫ್ಟ್...

ಈ ವಸ್ತುಗಳು ಬಿಟ್ಟಿಯಾಗಿ ಸಿಕ್ಕರೂ ತೆಗೆದುಕೊಳ್ಳಬೇಡಿ.. ಇಲ್ಲದಿದ್ದಲ್ಲಿ ಆರ್ಥಿಕ ಸಂಕಷ್ಟ ಬರುತ್ತದೆ..

Spiritual: ಇಂದಿನ ಕಾಲದಲ್ಲಿ ಪುಕ್ಕಟೆಯಾಗಿ ಏನೇ ಸಿಕ್ಕರೂ, ಕೆಲವರು ನಂಗೊಂದು, ನಮ್ಮ ಮನೆಯವ್ರಿಗೆಲ್ಲಾ ಒಂದೊಂದು ಅಂತಾ ತೆಗೆದುಕೊಳ್ಳುತ್ತಾರೆ. ಆದರೆ ಪುಕ್ಕಟೆಯಾಗಿ ಸಿಗುವ ವಸ್ತುಗಳು ನಿಮ್ಮ ಪ್ರಯೋಜನಕ್ಕೆ ಬರಬಹುದು. ಅದರ ಜೊತೆಗೆ ನಿಮಗೆ ದುರಾದೃಷ್ಟವನ್ನೂ ತರಬಹುದು. ಹಾಗಾಗಿ ನಾವಿಂದು ಯಾವ ಯಾವ ವಸ್ತುಗಳನ್ನು ದುಡ್ಡು ಕೊಡದೇ, ತೆಗೆದುಕೊಳ್ಳಬಾರದು ಅಂತಾ ಹೇಳಲಿದ್ದೇವೆ. ಕಬ್ಬಿಣದ ವಸ್ತು. ಕಬ್ಬಿಣದ ವಸ್ತುವನ್ನು ಶನಿದೇವನಿಗೆ...

ಹಿಂದೂ ಧರ್ಮದಲ್ಲಿ ಸ್ನಾನ ಮಾಡುವುದಕ್ಕೂ ಇದೆ ಹಲವು ನಿಯಮ..

Spiritual: ಸ್ನಾನ ಬರೀ ದೇಹ ಶುದ್ಧಿಗೆ ಮಾತ್ರ ಮಾಡುವುದಲ್ಲ. ಇದರಿಂದ ನಮ್ಮ ಮಾನಸಿಕ ಮತ್ತು ದೈಹಿಕ, ಆಧ್ಯಾತ್ಮಿಕ ಅಭಿವೃದ್ಧಿಯಾಗುತ್ತದೆ. ಅಲ್ಲದೇ, ಹಿಂದೂ ಧರ್ಮದಲ್ಲಿ ಸ್ನಾನ ಮಾಡುವುದಕ್ಕೂ ಹಲವು ನಿಯಮಗಳಿದೆ. ಅದು ಯಾವ ನಿಯಮ..? ನಾವು ಯಾವಾಗ ಸ್ನಾನ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಪ್ರತೀ ಹಿಂದೂಗಳು ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಬೇಕು ಎನ್ನುವ ನಿಯಮವಿದೆ....

ಇಂಥ ಪಾತ್ರೆಗಳಲ್ಲಿ ಅಡುಗೆ ಮಾಡಿ ಉಂಡರೆ, ಶ್ರೀಮಂತಿಕೆ ನಿಮ್ಮ ಪಾಲಾಗುತ್ತದೆ..

Spiritual: ನಿಮಗೆ ಈ ಶೀರ್ಷಿಕೆ ನೋಡಿ, ಇದೇನಿದು ವಿಚಿತ್ರ, ಅಡುಗೆ ಮಾಡಿ ಊಟ ಮಾಡುವುದಕ್ಕೂ, ಶ್ರೀಮಂತರಾಗುವುದಕ್ಕೂ ಏನು ಸಂಬಂಧ ಅಂತ ಅನ್ನಿಸಿರಬಹುದು. ಇದರ ಅರ್ಥವೇನೆಂದರೆ, ಇಂಥ ಪಾತ್ರೆಯಲ್ಲಿ ಅಡುಗೆ ಮಾಡಿದಾಗ, ಅದರ ಪ್ರಭಾವದಿಂದ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ. ಆರೋಗ್ಯ ಸರಿಯಿದ್ದಾಗ, ಮನುಷ್ಯ ತಾನಂದುಕೊಂಡಿದ್ದನ್ನು ಸಾಧಿಸುತ್ತಾನೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ ಬನ್ನಿ.. ಹಿಂದಿನ...

ಶ್ರೀವಿಷ್ಣುವಿನ ಜನ್ಮವಾಗಿದ್ದು ಹೇಗೆ..? ಈತನ ಜನ್ಮದಾತನ್ಯಾರು..?

Spiritual: ಶ್ರೀವಿಷ್ಣುವನ್ನು ಹಿಂದೂಗಳ ಸರ್ವೋಚ್ಛ ದೇವರೆಂದು ಹೇಳಲಾಗುತ್ತದೆ. ಹಲವು ರೂಪ ಧಾರಣೆ ಮಾಡಿ, ಲೋಕ ಕಲ್ಯಾಣ ಮಾಡಿರುವ ಶ್ರೀವಿಷ್ಣು, ಈಗಲೂ ಕೂಡ ತಿರುಪತಿ ತಿಮ್ಮಪ್ಪನ ರೂಪದಲ್ಲಿ ನಮ್ಮೆಲ್ಲರ ಕಷ್ಟವನ್ನು ಪರಿಹರಿಸುತ್ತಿದ್ದಾನೆ. ಹಾಗಾದರೆ ಶ್ರೀವಿಷ್ಣುವಿನ ಜನ್ಮವಾಗಿದ್ದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಹಲವು ಪುರಾಣ ಕಥೆಗಳಲ್ಲಿ ಶ್ರೀವಿಷ್ಣುವಿನ ಜನ್ಮದ ಬಗ್ಗೆ ಬೇರೆ ಬೇರೆ...

ಶ್ರೀಕೃಷ್ಣನಿಗೆ ಕೊಳಲನ್ನು ಕೊಟ್ಟಿದ್ದು ಯಾರು..? ಯಾಕೆ ಕೊಟ್ಟರು..?

Spiritual: ನಮ್ಮ ಸನಾತನ ಧರ್ಮದಲ್ಲಿ ಹಲವಾರು ಪುರಾಣ ಕಥೆಗಳಿದೆ. ನೀವು ಎಷ್ಟೇ ವಿಚಾರಗಳನ್ನು ತಿಳಿದುಕೊಂಡಿದ್ದರೂ, ಒಂದಲ್ಲ ಒಂದು ವಿಚಾರ ತಪ್ಪಿಹೋಗಿರುತ್ತದೆ. ಇಂದು ಇಂಥ ಅಪರೂಪದ ವಿಚಾರವಾದ, ಶ್ರೀಕೃಷ್ಣನ ಕೊಳಲಿನ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀಕೃಷ್ಣನಿಗೆ ಕೊಳಲನ್ನು ಕೊಟ್ಟಿದ್ದು ಯಾರು..? ಯಾಕೆ ಕೊಟ್ಟರು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಶ್ರೀಕೃಷ್ಣನಿಗೆ ಕೊಳಲನ್ನು ಕೊಟ್ಟಿದ್ದು ಶಿವ....

Ganesh Festival Special: ಗಣಪತಿಗೆ ಏಕದಂತನೆಂದು ಕರೆಯಲು ಕಾರಣವೇನು..?

Spiritual: ಪ್ರಥಮ ಪೂಜಿತನಾದ ಗಣೇಶನನ್ನು ಹಲವಾರು ಹೆಸರುಗಳಿಂದ ಕರೆಯಲಾಗುತ್ತದೆ. ಅದರಲ್ಲಿ ಏಕದಂತ ಎಂಬ ಹೆಸರು ಕೂಡ ಒಂದು. ಗಣೇಶನನ್ನು ಏಕೆ ಏಕದಂತ ಎಂದು ಕರೆಯುತ್ತಾರೆ ಎಂದರೆ, ಅವನಿಗಿರುವ ಎರಡು ಹಲ್ಲುಗಳಲ್ಲಿ, ಒಂದು ಕತ್ತರಿಸಿ ಹೋದ ಕಾರಣ, ಏಕದಂತನೆಂದು ಕರೆಯುತ್ತಾರೆ. ಹಾಗಾದ್ರೆ ಗಣೇಶನ ಒಂದು ಹಲ್ಲು ಹೇಗೆ ತುಂಡಾಯಿತು ಅನ್ನೋ ಬಗ್ಗೆ ಇರುವ ಕಥೆ ಕೇಳೋಣ...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img