Monday, August 24, 2026

goddess lakshmi

ಮಹಾದೇವ ತನ್ನ ತ್ರಿಶೂಲವನ್ನೇ ಮುರಿಯಲು ಕಾರಣವೇನು..?

ಈ ಲೋಕದಲ್ಲಿ ಜೀವಜಂತುಗಳು ಹುಟ್ಟುವ ಮುನ್ನ, ಎಲ್ಲರಿಗಿಂತ ಮೊದಲು ಜನಿಸಿದ್ದು ಶಿವ ಎನ್ನಲಾಗತ್ತೆ. ಶಿವನಿಂದಲೇ ಈ ಲೋಕ ಸೃಷ್ಟಿಯಾಗಿದ್ದು ಎನ್ನುವ ನಂಬಿಕೆ ಇದೆ. ಸ್ಮಶಾನವಾಸಿಯಾದ ಶಿವ, ಡಮರುಗ, ವಿಭೂತಿ, ಸರ್ಪ, ಹುಲಿಯ ಚರ್ಮ, ಚಂದ್ರ, ಗಂಗೆ, ರುದ್ರಾಕ್ಷಿ ಮಾಲೆಯಿಂದಲೇ ತನ್ನನ್ನು ಸಿಂಗರಿಸಿಕೊಂಡಿದ್ದಾನೆ. ಮಹಾ ಶಿವನಿಗೆ ಪ್ರಿಯವಾದ ದೀಪಾರಾಧನೆ..! ದೇಹ ಮುಚ್ಚಲು ಹುಲಿಯ ಚರ್ಮವಿದ್ದರೆ, ಆಭರಣವಾಗಿ ರುದ್ರಾಕ್ಷಿಯಿದೆ. ಮುಡಿಯನ್ನ...

ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಇಂಥ ಸೂಚನೆಗಳನ್ನು ಕಾಗೆ ನೀಡುತ್ತೆ ..

ಮನುಷ್ಯನ ಜೀವನ ಅಂದಮೇಲೆ ಕಷ್ಟ ಸುಖಗಳು ಇದ್ದೇ ಇರುತ್ತದೆ. ಕೆಲ ಸಮಯ ಕಷ್ಟವಿದ್ದರೆ, ಮತ್ತೆ ಕೆಲ ಸಮಯ ಸುಖವಿರುತ್ತದೆ. ಜ್ಯೋತಿಷ್ಯದ ಪ್ರಕಾರ, ನಮಗೆ ಶುಭವಾಗುವ ಮೊದಲು ಅಥವಾ ಅಶುಭವಾಗುವ ಮೊದಲು ದೇವರು ಹಲವಾರು ಸೂಚನೆಗಳನ್ನ ಕೊಡ್ತಾನೆ ಎಂದು ಹೇಳಲಾಗಿದೆ. ಅದೇ ರೀತಿ ಕಾಗೆಗಳು ಕೂಡ ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಕೆಲ ಸೂಚನೆಗಳನ್ನು ನೀಡುತ್ತದೆ....

ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಲು ನೀವು ಮಾಡುವ ಈ 5 ತಪ್ಪುಗಳೇ ಕಾರಣ..

ಮನೆಯಲ್ಲಿ ಯಾವಾಗಲೂ ಸಕಾರಾತ್ಮಕ ಶಕ್ತಿಗಳೇ ಇರಬೇಕು. ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಪತ್ನಿ- ಮಕ್ಕಳ ಜೊತ ನೆಮ್ಮದಿಯ ಸಂಸಾರ ನಡೆಸಬೇಕು. ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆ ಇಲ್ಲದೇ, ಆರಾಮವಾಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪುಗಳಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಆವರಿಸಿ, ನಮ್ಮ ನೆಮ್ಮದಿ ಹಾಳು ಮಾಡುವುದರ ಜೊತೆಗೆ, ಆರ್ಥಿಕ...

ನೆಲ ಒರೆಸುವುದಕ್ಕೂ ಹಿಂದೂ ಧರ್ಮದಲ್ಲಿದೆ ಹಲವು ನಿಯಮ..

ನಮ್ಮ ಮನೆ ಕ್ಲೀನ್ ಇರಬೇಕು. ಮನೆಗೆ ಅತಿಥಿಗಳು ಬಂದ್ರೆ, ನಮ್ಮ ಮನೆಯಲ್ಲಿ ಸ್ವಚ್ಛತೆ ನೋಡಿ ಕೊಂಡಾಡಬೇಕು. ಮನೆಯಲ್ಲಿ ಯಾವಾಗಲೂ ಧನಾತ್ಮಕ ಶಕ್ತಿಯ ಪರಿಣಾಮ ಹೆಚ್ಚಿರಬೇಕು. ಲಕ್ಷ್ಮೀಯ ಕೃಪಾಕಟಾಕ್ಷ ನಮ್ಮ ಮೇಲಿರಬೇಕು ಅನ್ನೋ ಆಸೆ ಯಾರಿಗೆ ತಾನೇ ಇರಲ್ಲ ಹೇಳಿ. ಹಾಗಾಗಿಯೇ ಎಷ್ಟೋ ಹೆಣ್ಣು ಮಕ್ಕಳು, ಪ್ರತಿದಿನ 2ರಿದಂ 3 ಸಲ, ಕಸ ಗುಡಿಸಿ, ಮನೆ...

ಮೃತ ವ್ಯಕ್ತಿ ಪುನರ್ಜನ್ಮ ಹೇಗೆ ಪಡೆಯುತ್ತಾನೆ..?

ಹುಟ್ಟು ಸಾವು ಎರಡೂ ಕೂಡ ಮನುಷ್ಯನ ಜೀವನದ ಒಂದು ಭಾಗ. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ ಮೃತ ವ್ಯಕ್ತಿ ಹೇಗೆ ಪುನರ್ಜನ್ಮ ಪಡೆಯುತ್ತಾನೆಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.. ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..? ಒರ್ವ...

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್‌ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯ..

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಷ್ಟು ದಿನ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶವಿದ್ದು, ಲಕ್ಷಾಂತರ ಭಕ್ತರು ದೂರದೂರು ಮತ್ತು ಹೊರರಾಜ್ಯಗಳಿಂದ ಬಂದು ಹಾಸನಾಂಬೆಯ ದರ್ಶನ ಪಡೆದು ಹೋಗಿದ್ದಾರೆ. ರಾಜಕೀಯ ನಾಯಕರು ಕೂಡ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ. ನಿನ್ನೆವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿದ್ದು, ಇಂದು ಮಧ್ಯಾಹ್ನ 12.47ರ ಸುಮಾರಿಗೆ, ಸಕಲ ವಿಧಿವಿಧಾನಗಳನ್ನು...

ದೇವಿ ದರ್ಶನ ಮಾಡಿದ ಸಚಿವ ಭೈರತಿ ಬಸವರಾಜು..

ಹಾಸನ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜು (ಬೈರತಿ) ಅವರು ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಪಡೆದು ಪ್ರಾರ್ಥನೆ ಮಾಡಿದರು. ​ ​ನಂತರದಲ್ಲಿ ದರ್ಬಾರ್ ಗಣಪತಿ ಹಾಗೂ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನವನ್ನು ಸ್ವೀಕರಿಸಿ ಪ್ರಸಾದ...

ಜೆಡಿಎಸ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ..

ಹಾಸನ: ಮೊನ್ನೆಯಷ್ಟೇ ಹಾಸನಾಂಬೆಯ ದರ್ಶನ ಪಡೆದಿದ್ದ ಬ್ರಹ್ಮಾಂಡ ಗುರೂಜಿ, ಇಂದು ಶುಕ್ರವಾರವಾದ ಕಾರಣ ಎರಡನೇಯ ಬಾರಿಗೆ ಮತ್ತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ಬಳಿಕ ಮಾತನಾಡಿದ ಗುರೂಜಿ, ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು.  ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ. ದೊಡ್ಮನೆ...

ಈ ಮೂರು ಕೆಲಸ ಮಾಡುವುದರಿಂದ ಆಯುಷ್ಯ ಕಡಿಮೆಯಾಗುತ್ತದೆ..

ಜೀವನದ ಬಗ್ಗೆ ಚಾಣಕ್ಯ ಹಲವಾರು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಚಾಣಕ್ಯ ನೀತಿಯಲ್ಲಿ ಈ ಬಗ್ಗೆ ವಿವರಿಸಿದ್ದಾರೆ. ನಾವು ಈವರೆಗೆ ಚಾಣಕ್ಯ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಹಲವಾರು ವಿಷಯಗಳ ಬಗ್ಗೆ ನಿಮಗೆ ವಿವರಿಸಿದ್ದೇವೆ. ಇಂದು ಕೂಡ ಚಾಣಕ್ಯರ ಪ್ರಕಾರ, ಯಾವ 3 ಕೆಲಸಗಳನ್ನು ಮಾಡಿದ್ರೆ ಆಯಸ್ಸು ಕಡಿಮೆಯಾಗತ್ತೆ. ಹಾಗಾದ್ರೆ ಆ ಮೂರು ಕೆಲಸಗಳು ಯಾವುದು...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img