Tuesday, March 24, 2026

goddess lakshmi

ನಿಂತು ನೀರು ಕುಡಿಯಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

https://youtu.be/FDwnV3OT0aE ಹಲವರು ನೀರು ಕುಡಿಯುವಾಗ ಅರ್ಜೆಂಟ್‌ಲ್ಲಿ ನಿಂತು, ಗಟಗಟನೇ ನೀರು ಕುಡಿದು ಹೋಗುತ್ತಾರೆ. ಆಗ ನಮ್ಮಲ್ಲಿರುವ ಕೆಲ ಹಿರಿಯರು ನಿಂತು ನೀರು ಕುಡಿಯಬಾರದು ಅಂತಾ ಗದರುತ್ತಾರೆ. ಅವರು ಗದರೋದು ನಿಮಗೆ ಸಿಟ್ಟು ತರಿಸಬಹುದು. ಆದ್ರೆ ಅದರ ಹಿಂದೆ ಒಂದು ಕಾರಣವಿದೆ. ಬರೀ ವೈಜ್ಞಾನಿಕವಾಗಿ ಅಲ್ಲದೇ, ಶಾಸ್ತ್ರದಲ್ಲೂ ಕೂಡ ನಿಂತು ನೀರು ಕುಡಿಯಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ...

ಶವವನ್ನು ಹೆಚ್ಚು ಹೊತ್ತು ಇಡದಿರಲು ಕಾರಣವೇನು ಗೊತ್ತಾ..?

https://youtu.be/FDwnV3OT0aE ಮನುಷ್ಯ ಯಾವುದಕ್ಕೆ ಬೆಲೆ ಕೊಡದಿದ್ದರೂ, ಸಂಬಂಧಕ್ಕೆ ಬೆಲೆ ಕೊಡಬೇಕು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಸಂಬಂಧಕ್ಕಿಂತ ದೊಡ್ಡದು ಯಾವುದೂ ಇಲ್ಲ. ಯಾಕಂದ್ರೆ ನಾವು ನಮ್ಮ ಮನೆ ಜನರಿಗೆ ಏನಾದ್ರೂ ಕಷ್ಟ ಆದ್ರೆ, ಎಷ್ಟು ದುಃಖ ಪಡ್ತೇವೆ. ಆದ್ರೆ ನಮ್ಮ ಮನೆ ಜನರು ಯಾರಾದರೂ ತೀರಿ ಹೋದಾಗ, ಅವರ ಶವವನ್ನ ನಾವು ಹೆಚ್ಚು ಸಮಯ ಇರಿಸಿಕೊಳ್ಳುವುದಿಲ್ಲ....

ಈ ಪ್ರಾಣಿ ನಿಮ್ಮ ಕನಸ್ಸಿನಲ್ಲಿ ಬಂದ್ರೆ ಅದೃಷ್ಟ ಖುಲಾಯಿಸಲಿದೆ ಎಂದರ್ಥ..

https://youtu.be/Pc-enpMI1Ww ನಾವು ಸ್ವಪ್ನ ಶಾಸ್ತ್ರದ ಬಗ್ಗೆ ಹಲವು ವಿಷಯಗಳನ್ನ ನಿಮಗೆ ಹೇಳಿದ್ದೇವೆ. ಕನಸ್ಸಿನಲ್ಲಿ ದೇವರು ಬಂದ್ರೆ ಏನರ್ಥ..? ಕೆಲವು ಪ್ರಾಣಿ ಪಕ್ಷಿಗಳು ಬಂದ್ರೆ ಏನರ್ಥ..? ಮರಣ ಹೊಂದಿದವರು ಬಂದ್ರೆ ಏನರ್ಥ..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದೂ ಕೂಡ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕನಸ್ಸಿನಲ್ಲಿ ಸಿಂಹ ಕಾಣಿಸುವುದು. ಸಿಂಹ ಅಂದ್ರೆ ನಾಯಕ....

ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಯಾಕೆ..?

https://youtu.be/TKon5I7B3Rc ಹಲವರು ಗರ್ಭಿಣಿಯರು ಸರ್ಪಕ್ಕೆ ಸಂಬಂಧಿಸಿದ ದೇವಸ್ಥಾನಕ್ಕೆ ಹೋಗಬಾರದು. ಹಾಗೆ ಹೋಗಬೇಕೆಂದಿದ್ದರೆ, ಗರ್ಭಿಣಿಯಾಗುವ ಮುನ್ನ ಅಥವಾ ಮಗು ಹುಟ್ಟಿದ ಬಳಿಕ ಹೋಗಬೇಕು ಅಂತಾ ಹೇಳಿದ್ದಾರೆ. ಅದೇ ರೀತಿ, ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಅನ್ನೋ ಮಾತೂ ಇದೆ. ಹಾಗಾದ್ರೆ ಯಾಕೆ ಸರ್ಪ ಗರ್ಭಿಣಿಯರಿಗೆ ಕಚ್ಚುವುದಿಲ್ಲ ಅಂತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಒಬ್ಬ ಗರ್ಭಿಣಿ ಶಿವನ ದರ್‌ಶನ...

ಹಳೆಯ ಸ್ನೇಹಿತರು ಸಿಕ್ಕಾಗ ಈ 2 ಮಾತನ್ನು ಯಾವಾಗಲೂ ನೆನಪಿಡಿ..

https://youtu.be/FDwnV3OT0aE ಚಾಣಕ್ಯ ನೀತಿಯ ಪ್ರಕಾರ, ನಾವು ಹಲವು ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಈ ಹಿಂದೆ ನಾವು ಚಾಣಕ್ಯ ನೀತಿಯ ಬಗ್ಗೆ ಹಲವು ವಿಚಾರಗಳನ್ನು ನಿಮಗೆ ಹೇಳಿದ್ದೆವು. ಅದೇ ರೀತಿ ಇಂದು ಹಳೆಯ ಸ್ನೇಹಿತರು ಸಿಕ್ಕಾಗ ನಾವು ಯಾವ ವಿಷಯವನ್ನು ಗಮನದಲ್ಲಿಡಬೇಕು..? ಹೇಗೆ ನಡೆದುಕೊಳ್ಳಬೇಕು ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಆ ಬಗ್ಗೆ...

ಮಹಿಳೆಯರು ತಿಳಿಯಲೇಬೇಕಾದ ವಿಷಯವಿದು..

https://youtu.be/MYOsE-YAYko ಗಂಡು ಮಕ್ಕಳಿಗಿಂತ, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ಹೆಚ್ಚು ಚಿಂತೆಯಾಗೋದು. ಯಾಕಂದ್ರೆ ಅವರಲ್ಲಿ ಒಂದೊಂದು ಸ್ಟೇಜ್‌ನಲ್ಲೂ ಒಂದೊಂದು ರೀತಿಯ ಬದಲಾವಣೆಗಳು ಆಗತ್ತೆ. ಚಿಕ್ಕಂದಿನಿಂದ 15 ವರ್ಷದವರೆಗೂ ನಾರ್ಮಲ್ ಆಗಿದ್ರೆ, 15ರ ಬಳಿಕ ಮೆಚ್ಯೂರ್ ಆಗುತ್ತಾರೆ. ನಂತರ ವೈವಾಹಿಕ ಜೀವನ, ನಂತರ ಮಕ್ಕಳು ಹೆರುವುದು. ಇದಾದ ಬಳಿಕ, ವೃದ್ಧಾಪ್ಯ ಅಂದರೆ, ಮುಟ್ಟು ನಿಲ್ಲುವ ಸಮಯ. ಹೀಗೆ...

ಜೀವನದಲ್ಲಿರಬೇಕಂತೆ ಈ 6 ಸುಖ.. ಇದಿಲ್ಲದಿದ್ದರೆ ಜೀವನವೇ ನಶ್ವರ..

https://youtu.be/gO4tbswHQYs?list=PL09zMlC_8iWNNxLX9qD-25SfRmkTlBgwb ವಿದುರನ ಪ್ರಕಾರ ಜೀವನದಲ್ಲಿ 6 ಸುಖಗಳಿರಬೇಕಂತೆ. ಈ 6 ಸುಖಗಳು ಯಾವ ಮನುಷ್ಯನ ಜೀವನದಲ್ಲಿರುತ್ತದೆಯೋ, ಆ ಮನುಷ್ಯ ಖುಷಿ ಖುಷಿಯಾಗಿ ನೆಮ್ಮದಿಯಾಗಿ ಇರುತ್ತಾನಂತೆ. ಹಾಗಾದ್ರೆ ಯಾವುದು ಆ 6 ಸುಖಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದ್ದು ನಿರೋಗಿಯಾಗಿರುವುದು. ಉದಾಹರಣೆಗೆ ನಿಮ್ಮ ಬಳಿ ದುಡ್ಡಿದೆ, ನಿಮ್ಮನ್ನು ಪ್ರೀತಿಸುವ ಜನರಿದ್ದಾರೆ. ಆದ್ರೆ ನೀವು ಅನಾರೋಗ್ಯಕ್ಕೀಡಾಗಿದ್ದೀರಿ. ನೀವು ಆ...

ಮನುಷ್ಯನಲ್ಲಿ ಈ 8 ಗುಣಗಳಿರಬೇಕಂತೆ… ಆಗಲೇ ಮನುಷ್ಯ ಪರಿಪೂರ್ಣನಂತೆ- ಭಾಗ 2

https://youtu.be/hXTpDJixoSM ಕಳೆದ ಬಾರಿ, ನಾವು ವಿದುರನ ಪ್ರಕಾರ ಮನುಷ್ಯನಿಗೆ ಇರಬೇಕಾದ 8 ಗುಣಗಳಲ್ಲಿ ನಾಲ್ಕು ಗುಣಗಳು ಯಾವುದು ಅಂತಾ ಹೇಳಿದ್ವಿ. ಇಂದು ಅದರ ಮುಂದುವರಿದ ಭಾಗವಾಗಿ, ಮನುಷ್ಯನಲ್ಲಿ ಇರಬೇಕಾದ ನಾಲ್ಕು ಗುಣಗಳೇನು ಅಂತಾ ತಿಳಿಯೋಣ ಬನ್ನಿ.. ಐದನೇಯ ಗುಣ ಪರಾಕ್ರಮ. ಯಾವ ಮನುಷ್ಯ ಯಾರಿಗೂ ಹೆದರದೇ, ಜೀವನ ಮಾಡುತ್ತಾನೋ. ಯಾರು ಪರಾಕ್ರಮಿಯಾಗಿರುತ್ತಾರೋ, ಅಂಥವರಿಗೆ ಯಾರೂ ಕೂಡ ತೊಂದರೆ...

ಮನುಷ್ಯನಲ್ಲಿ ಈ 8 ಗುಣಗಳಿರಬೇಕಂತೆ… ಆಗಲೇ ಮನುಷ್ಯ ಪರಿಪೂರ್ಣನಂತೆ- ಭಾಗ 1

https://youtu.be/TfRnAT5AsgM ಪ್ರೀತಿ, ಕಾಳಜಿ, ದ್ವೇಷ, ಅಸೂಯೆ, ಸಿಟ್ಟು, ಇತ್ಯಾದಿ ಗುಣಗಳನ್ನ ಮೈತುಂಬಿಕೊಂಡಿರುವನೇ ಮನುಷ್ಯ. ಓರ್ವ ಮನುಷ್ಯ ಅಂದ ಮೇಲೆ ಅವನಲ್ಲಿ ಇಂಥ ಹತ್ತಾರು ಗುಣಗಳಿರುತ್ತದೆ. ಅವನಲ್ಲಿ ಇಂಥ ಗುಣಗಳೇ ಇಲ್ಲವಾದಲ್ಲಿ ಅವನು ಪರಿಪೂರ್ಣ ಮನುಷ್ಯನಾಗಲು ಸಾಧ್ಯವೇ ಇಲ್ಲ. ಯಾಕಂದ್ರೆ ಓರ್ವ ಮನುಷ್ಯನಲ್ಲಿ ಬರೀ ಕರುಣೆ ಕಾಳಜಿಯ ಗುಣಗಳು, ಬರೀ ಸಿಟ್ಟು ದ್ವೇಷಗಳೇ ತುಂಬಿರಲು ಸಾಧ್ಯವಿಲ್ಲ. ಅವನು...

ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ 6 ವಸ್ತುವನ್ನು ಬಳಸಿ- ಭಾಗ 2

https://www.youtube.com/watch?v=mGWDouNlKq0 ಮೊದಲ ಭಾಗದಲ್ಲಿ ನಾವು ಮನುಷ್ಯ ಅವಶ್ಯಕತೆ ಇದ್ದಾಗಷ್ಟೇ ಬಳಸಬೇಕಾದ 8 ವಸ್ತುಗಳಲ್ಲಿ ನಾಲ್ಕು ವಸ್ತುಗಳ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ ನಾಲ್ಕು ವಸ್ತುಗಳು ಯಾವುದು. ಆ ವಸ್ತುವನ್ನ ಮನುಷ್ಯ ಯಾವಾಗ ಬಳಸಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ನಾಲ್ಕನೇಯದ್ದು ಧನ. ಇದು ತಾನು ಶ್ರೀಮಂತ ಎಂದು ಶೋಕಿ ಮಾಡುವವರಿಗೆ...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img