Friday, April 18, 2025

goddess lakshmi

ಗರುಡ ಪುರಾಣದಲ್ಲಿ ಹೇಳಿರುವ ಈ ಮಾತುಗಳನ್ನ ಕೇಳಿ, ಜೀವನವನ್ನ ಉತ್ತಮವಾಗಿಸಿ..

ಗರುಡ ಪುರಾಣದಲ್ಲಿ ಸಾವಿನ ಬಗ್ಗೆ, ಸಾವಿನ ಬಳಿಕ ಸಿಗುವ ಶಿಕ್ಷೆಯ ಬಗ್ಗೆಯಷ್ಟೇ ಅಲ್ಲದೇ, ಜೀವನ ಸಾರವನ್ನ ಕೂಡ ಹೇಳಲಾಗಿದೆ. ಜೀವನವನ್ನು ಉತ್ತಮವಾಗಿಸುವ ಕೆಲ ವಿಷಯಗಳನ್ನ ಗರುಡ ಪುರಾಣದಲ್ಲಿ ಹೇಳಲಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯ ಮಾತೆಂದರೆ, ಕನ್ನಡಿಯಂತಿರಬೇಕು. ಎದುರಿನವರು ಇರುವ ರೀತಿಯೇ ನಾವಿರಬೇಕು. ಅದರಲ್ಲೂ ನಿಮ್ಮ ಶತ್ರುಗಳು ಪದೇ ಪದೇ ನಿಮ್ಮ...

ನಾಯಿಗಳು ರಾತ್ರಿ ಹೊತ್ತು, ಹೆಚ್ಚು ಬೊಗಳೋದೇಕೆ..?

ಕಾಲ ಭೈರವನ ವಾಹನವಾದ ಶ್ವಾನ, ನಿಯತ್ತಿಗೆ ಹೆಸರಾದದ್ದು. ನಮಗೆ ಕಾಣದ ಶಕ್ತಿ, ದುಷ್ಟ ಶಕ್ತಿಗಳೆಲ್ಲ ನಾಯಿಗಳ ಕಣ್ಣಿಗೆ ಕಾಣುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿಯೇ ಶ್ವಾನಗಳು ರಾತ್ರಿ ಹೊತ್ತು ಹೆಚ್ಚು ಬೊಗಳತ್ತೆ ಅಂತಾ ಹಿರಿಯರು ಹೇಳುತ್ತಾರೆ. ಈ ಬಗ್ಗೆ ಪೂರ್ತಿ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮನೆ ಮುಂದೆ ನಾಯಿ ಬಂದು ಜೋರಾಗಿ ಬೊಗಳಿದರೆ, ಅಥವಾ ಅಳುವಂತೆ ಕೂಗಿದರೆ,...

ಲಕ್ಷ್ಮೀ ದೇವಿಗೆ ಪ್ರಿಯವಾದ ನೈವೇದ್ಯಗಳಿವು…

ಲಕ್ಷ್ಮೀ ದೇವಿ ಯಾರಿಗೆ ಬೇಡ ಹೇಳಿ. ಜನ ರಾತ್ರಿ ಹಗಲೆಂದು ದುಡಿಯುವುದೇ ಲಕ್ಷ್ಮೀ ದೇವಿ ನಮ್ಮ ಮೇಲೆ ಕೃಪೆ ತೋರಿಸಲಿ ಎಂದು. ಹಲವರು ಪ್ರತೀ ಶುಕ್ರವಾರ ಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೂವು ಹಣ್ಣು ನೈವೇದ್ಯಗಳನ್ನು ಅರ್ಪಿಸುತ್ತಾರೆ. ವೃತಾದಿಗಳನ್ನು ಮಾಡುತ್ತಾರೆ. ನಾವಿವತ್ತು ಲಕ್ಷ್ಮೀ ದೇವಿಗೆ ಇಷ್ಟವಾಗುವ ನೈವೇದ್ಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/rQFqkxyBJ9g ಲಕ್ಷ್ಮೀ ದೇವಿಗೆ ಕೆಂಪು...

ಕಾಮಾಕ್ಷಿ ದೀಪ ಬಳಸುವಾಗ ಈ ತಪ್ಪುಗಳನ್ನು ಮಾಡಬೇಡಿ..

ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಹೊತ್ತಿಗೆ ಮನೆಯಲ್ಲಿ ದೀಪ ಹಚ್ಚುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಅಂತಾ ನಾವು ಈಗಾಗಲೇ ಈ ಬಗ್ಗೆ ಮಾಹಿತಿ ನೀಡಿದ್ದೇವೆ. ಇಂದು ನಾವು ಮನೆಯಲ್ಲಿ ಕಾಮಾಕ್ಷಿ ದೀಪ ಹಚ್ಚುವುದರಿಂದ ಏನು ಪ್ರಯೋಜನ ಅಂತಾ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/YUoAVy_WiAo ದೀಪ ಅನ್ನುವುದು...

ನಾರದರು ವಿಷ್ಣು ಮತ್ತು ಲಕ್ಷ್ಮಿಗೆ ಏನೆಂದು ಶಾಪ ಹಾಕಿದ್ದರು ಗೊತ್ತಾ..?

ಪುರಾಣ ಕಥೆಗಳ ಪ್ರಕಾರ ಬ್ರಹ್ಮ, ವಿಷ್ಣು, ಮಹೇಶ್ವರರು ಕೂಡ ಶಾಪಕ್ಕೆ ಗುರಿಯಾದವರು. ಹೀಗೆ ನಾರದರ ಶಾಪಕ್ಕೆ ಗುರಿಯಾದ ದಂಪತಿಯೆಂದರೆ ವಿಷ್ಣು ಮತ್ತು ಲಕ್ಷ್ಮೀ. ಯಾಕೆ ನಾರದರು ವಿಷ್ಣುವಿಗೆ ಮತ್ತು ಲಕ್ಷ್ಮೀಗೆ ಶಾಪ ನೀಡಿದರು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/NELg1W99gpA ...

ಲಕ್ಷ್ಮೀ ಕಟಾಕ್ಷ ನಿಮ್ಮ ಮೇಲಿರಬೇಕು ಅಂದ್ರೆ ಹೀಗೆ ಮಾಡಿ..

ದುಡ್ಡಿದಲ್ಲದೇ ಈ ಪ್ರಪಂಚದಲ್ಲಿ ಬದುಕೋಕ್ಕೆ ಸಾಧ್ಯಾನೇ ಇಲ್ಲಾ. ಇಂದಿನ ಕಾಲದಲ್ಲಂತೂ ದುಡಿದ ಹಣ ಕೂಡಿಡುವುದು ಕಷ್ಟಸಾಧ್ಯ. ಒಂದಲ್ಲ ಒಂದು ಕಷ್ಟ ವಕ್ಕರಿಸುತ್ತಲೇ ಇರುತ್ತದೆ. ಇದಕ್ಕೆ ಕಾರಣ ನಾವು ಮನೆಯಲ್ಲಿ ಮಾಡುವ ಕೆಲ ತಪ್ಪುಗಳು. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್...

ದುಡಿದ ದುಡ್ಡು ಉಳಿತಾಯವಾಗಬೇಕಂದ್ರೆ ಇಂಥ ಕೆಲಸ ಮಾಡಕೂಡದು..!

ಕೆಲವರು ಬೇಕಾದಷ್ಟು ದುಡಿಯುತ್ತಾರೆ. ಆದ್ರೆ ಅದನ್ನ ಉಳಿಸೋಕ್ಕೆ ಪರದಾಡ್ತಾರೆ. ತಿಂಗಳ ಮೊದಲನೇಯ ದಿನವಿದ್ದಷ್ಟು ಹಣ ತಿಂಗಳ ಕೊನೆಯಾಗುವವರೆಗೆ ಕೊಂಚ ಕೊಂಚವಾಗಿಯೇ ಖಾಲಿಯಾಗಿಬಿಡುತ್ತೆ. ಎಷ್ಟೇ ಉಳಿತಾಯ ಮಾಡಲು ಪ್ರಯತ್ನಿಸಿದರೂ ಉಳಿತಾಯವಾಗುವುದೇ ಇಲ್ಲ. ನಾವು ಮಾಡುವ ಕೆಲ ತಪ್ಪುಗಳು ಹಣದ ಸಮಸ್ಯೆ ಬರಲು ಕಾರಣವಾಗುತ್ತದೆ. ಹಾಗಾದ್ರೆ ಯಾವುದು ಆ ತಪ್ಪು ಅನ್ನೋದನ್ನ ನೋಡೋಣ. ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ,...

ರಸ್ತೆಯಲ್ಲಿ ನಾಣ್ಯ ಸಿಕ್ಕರೆ ಏನು ಮಾಡಬೇಕು..? ಇದು ಯಾವುದರ ಸೂಚನೆ..?

ಹಲವರಿಗೆ ಹಲವು ಬಾರಿ ರಸ್ತೆಯಲ್ಲಿ ಹಣ ಸಿಗುತ್ತದೆ. ರಸ್ತೆಯಲ್ಲಿ ಹಣ ಸಿಕ್ಕರೆ ಅದೃಷ್ಟ ಖುಲಾಯಿಸಿದಂತೆ ಅಂತಾನೂ ಹೇಳ್ತಾರೆ. ಆದ್ರೆ ರಸ್ತೆಯಲ್ಲಿ ಸಿಕ್ಕ ಹಣವನ್ನ ಹಾಗೇ ತಂದು ಮನೆಯಲ್ಲಿ ಇರಿಸುವಂತಿಲ್ಲ. ಅಲ್ಲದೇ, ಸಿಕ್ಕ ನಾಣ್ಯವನ್ನ ಖರ್ಚು ಮಾಡಬಾರದು. ಇನ್ನು ರಸ್ತೆಯಲ್ಲಿ ಸಿಕ್ಕ ನಾಣ್ಯವನ್ನ ಮನೆಗೆ ತಂದು ಅರಿಷಿನದ ನೀರಿನಿಂದ ಸ್ವಚ್ಛಗೊಳಿಸಿಕೊಳ್ಳಬೇಕು. ನಂತರ ದೇವರಕೊಣೆಯಲ್ಲಿ ಒಂದು ಚಿಕ್ಕ ಬೌಲ್‌ನಲ್ಲಿ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img