Spiritual: ಸೀತೆ. ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಧಾರಿ. ಪತಿವೃತಾ ಶಿರೋಮಣಿ. ಇಂಥ ಸೀತಾಮಾತೆಗೆ ಜಾತಕವೇ ಇರಲಿಲ್ಲ. ಆಕೆ ಮನುಕುಲದಲ್ಲಿ ಜನಿಸಿದ ಬಳಿಕವೂ ಆಕೆಗೆ ಜಾತಕವೇ ಇಲ್ಲದಿರಲು ಕಾರಣವೇನು..? ರಾಮನ ಸಹಾಯಕ್ಕಾಗಿ ಬಂದ ಸೀತೆ ಯಾರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಜನಕಪುರಿಯ ರಾಜ ಜನಕನಿಗೆ ಮಕ್ಕಳಿರಲಿಲ್ಲ. ಹಾಗಾಗಿ ಆತ ದೇವಾನುದೇವತೆಗಳಲ್ಲಿ ಸಂತಾನ ಭಾಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದ....
ಗೋವನ್ನ ಹಿಂದೂಗಳು ತಾಯಿಯ ರೂಪದಲ್ಲಿ ನೋಡುತ್ತಾರೆ. ಗೋವು ಎಂಥ ಶಕ್ತಿಶಾಲಿ ಪ್ರಾಣಿ ಅಂದರೆ, ವಿಜ್ಞಾನಿಗಳ ಸಂಶೋಧನೆಯ ಪ್ರಕಾರ, ಭೂಮಿ ಬಲವಾಗಿರುವುದೇ ಗೋವುಗಳಿಂದ. ಗೋವುಗಳ ದೇಹದಿಂದ ಬರುವ ವೈಬ್ರೇಷನ್ಗಳೇ ಭೂಮಿ ಬಲವಾಗಿರುವುದಕ್ಕೆ ಕಾರಣ ಎಂದಿದ್ದಾರೆ ವಿಜ್ಞಾನಿಗಳು. ಆದ್ರೆ ಗೋವು ತಾನು ಮಾಡಿದ ತಪ್ಪಿಗೆ ಸೀತೆಯಿಂದ ಶಾಪವೊಂದನ್ನ ಪಡೆದಿತ್ತು. ಹಾಗಾದ್ರೆ ಗೋವು ಏನು ತಪ್ಪು ಮಾಡಿತ್ತು..? ಸೀತೆ...
ನೀವು ರಾಮಾಯಣದ ಹಲವು ಕಥೆಗಳನ್ನ ಕೇಳಿರ್ತೀರಿ. ಆದ್ರೆ ಸಂಪೂರ್ಣ ರಾಮಾಯಣದಲ್ಲಿ ಬರುವ ಇನ್ನೂ ಹಲವು ಕಥೆಗಳ ಬಗ್ಗೆ ಹಲವರು ಕೇಳಿರುವುದಿಲ್ಲ. ಅಂಥ ಕಥೆಗಳಲ್ಲಿ ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ ಕಥೆಯೂ ಇದೆ. ಹಾಗಾದ್ರೆ ಸೀತೆ ಯಾಕೆ ಲಕ್ಷ್ಮಣನನ್ನು ನುಂಗಿದ್ದಳು..? ಆಮೇಲೇನಾಯಿತು ಅನ್ನು ಬಗ್ಗೆ ತಿಳಿಯೋಣ ಬನ್ನಿ..
ಶ್ರೀರಾಮ, ಸೀತಾಮಾತೆ, ಲಕ್ಷ್ಮಣ ಸೇರಿ ವನವಾಸಕ್ಕೆ ಹೋದಾಗ, ಅವರೊಂದಿಗೆ ಹನುಮಂತನೂ...
ದೇವರನ್ನ ಯಾರೂ ನೋಡಿಲ್ಲ. ಅದರಲ್ಲೂ ಇಂದಿನ ಕಾಲದವರಿಗೆ ದೇವರು ಕಾಣಲು ಸಾಧ್ಯವೇ ಇಲ್ಲ. ಆದ್ರೆ ತಂದೆ ತಾಯಿನೇ ದೇವರು ಅಂತಾ ಹಲವರು ಹೇಳ್ತಾರೆ. ಪುಟ್ಟ ಪುಟ್ಟ ಮಕ್ಕಳು ದೇವರಿದ್ದ ಹಾಗೆ ಅಂತಾ ಹೇಳ್ತಾರೆ. ಯಾಕಂದ್ರೆ ಅವರಿಗೆ ಕಪಟ, ಹೊಟ್ಟೆಕಿಟ್ಟು, ಮೋಸ, ವಂಚನೆ ಇದ್ಯಾವುದು ಗೊತ್ತಿರುವುದಿಲ್ಲ. ಅವರು ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ. ಹಾಗಾಗಿ ಮಕ್ಕಳನ್ನು ದೇವರು...
ಲಂಕಾಪತಿ ರಾವಣ, ರಾಮನ ಮೇಲಿನ ಸೇಡಿಗಾಗಿ, ಸೀತೆಯನ್ನು ಅಪಹರಿಸಿ, ಅಶೋಕವನದಲ್ಲಿಟ್ಟಿದ್ದ. ಸೀತೆಯ ಮೇಲೆ ರಾವಣನಿಗೆ ಆಸೆ ಇದ್ದರೂ ಕೂಡ, ಅವನು ಆಕೆಯನ್ನು ಸ್ಪರ್ಶಿಸಿರಲಿಲ್ಲ. ಯಾಕಂದ್ರೆ ಅವಳು ಪರಿವೃತಾ ಶಿರೋಮಣಿಯಾಗಿದ್ದಳು. ಆಕೆಯನ್ನು ಮುಟ್ಟಿದರೆ, ಆ ಕ್ಷಣವೇ ಅವನು ಭಸ್ಮವಾಗುತ್ತಿದ್ದನೆಂದು ಅವನಿಗೆ ಗೊತ್ತಿತ್ತು. ಅಂಥ ಸ್ಥಾನದಲ್ಲಿ ಸೀತೆ ಅನ್ನಾಹಾರವನ್ನೂ ಮುಟ್ಟಿರಲಿಲ್ಲ. ಹಾಗಾದ್ರೆ ಸೀತೆ ಅಶೋಕವನದಲ್ಲಿ ಆಹಾರ ಸೇವಿಸದೇ,...
ರಾಮಾಯಣ ಎಂದ ಕೂಡಲೇ ನಮಗೆ ನೆನಪಿಗೆ ಬರುವುದು, ರಾಮ- ಸೀತೆ, ಲಕ್ಷ್ಮಣ, ಹನುಮ, ರಾವಣ. ಇನ್ನೂ ಹಲವು ಪಾತ್ರಗಳು ರಾಮಾಯಣದಲ್ಲಿದ್ದರೂ ಕೂಡ, ಈ 5 ಪಾತ್ರಗಳು ನಮ್ಮ ಮನದಲ್ಲಿ ಅಚ್ಚುಳಿದಿದೆ. ಇಂಥ ಪಾತ್ರದಲ್ಲಿ ರಾಮನ ಬಂಟನಾದ ಹನುಮ ಹಲವರಿಗೆ ಪ್ರಿಯ ದೇವರು. ಯಾಕಂದ್ರೆ ರಾಮಾಯಣದಲ್ಲಿ ಹನುಮನ ಪಾತ್ರ ಪ್ರಮುಖವಾಗಿದೆ. ರಾಮನ ಕಷ್ಟ ಸುಖದಲ್ಲಿ ಭಾಗಿಯಾದ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...