Thursday, April 2, 2026

godess tulasi

God :ಗಣೇಶನಿಗೆ ಅಪ್ಪಿತಪ್ಪಿಯೂ ಈ ವಸ್ತು ಅರ್ಪಿಸಬೇಡಿ!

ವಿಘ್ನ ನಿವಾರಕ ಗಣೇಶ ಇನ್ನೇನು ಭಾದ್ರಪದ ಶುಕ್ಲ ಚೌತಿಯ ದಿನ ಭೂಮಿಗೆ ಬರಲಿದ್ದಾನೆ. ಈಗಾಗಲೇ ಊರೆಲ್ಲಾ ಗಣೇಶನ ಬರುವಿಕೆಗಾಗಿ ಕಾಯ್ತಾಯಿದೆ. ಗಣಪತಿಯನ್ನು ಪೂಜಿಸುವಾಗ ಕೆಲವೊಂದು ಆಚರಣೆಗಳನ್ನು ಪಾಲಿಸೋದು ಮುಖ್ಯ. ಅದರಲ್ಲೂ ಗಣೇಶ ಚತುರ್ಥಿಯಂದು ಗಣೇಶನಿಗೆ ಈ ವಸ್ತುಗಳನ್ನು ತಪ್ಪಿಯೂ ಅರ್ಪಿಸಬಾರದಂತೆ. ಒಂದು ವೇಳೆ ಅರ್ಪಿಸಿದ್ರೆ ಸಮಸ್ಯೆ ನಿಮ್ಮನ್ನ ಬಿಡೋದೇ ಇಲ್ವಂತೆ. ಹಾಗಿದ್ರೆ ಆ ವಸ್ತು...

ತುಳಸಿಯ ಶಾಪದಿಂದ ಸಾಲಿಗ್ರಾಮವಾದ ವಿಷ್ಣು ನೆಲೆನಿಂತ ದೇವಸ್ಥಾನವಿದು..

ನಾವು ನಿಮಗೆ ತುಳಸಿ ಯಾರು..? ಈಕೆಯ ಇನ್ನೊಂದು ಹೆಸರೇನು..? ವಿಷ್ಣುವಿನ ಭಕ್ತಳಾಗಿದ್ದ ಈಕೆ, ವಿಷ್ಣುವಿಗೇ ಶಾಪ ಕೊಡಲು ಕಾರಣವೇನು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ತುಳಸಿ ದೇವಿಯ ಶಾಪದಿಂದ ಸಾಲಿಗ್ರಾಮವಾದ ವಿಷ್ಣು ನೆಲೆನಿಂತ ದೇವಸ್ಥಾನದ ಬಗ್ಗೆ ವಿವರಣೆ ನೀಡಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/BkL6F-7TVmY https://youtu.be/cC5qZGXHRRM ವಿಷ್ಣು ಸಾವಿಗ್ರಾಮ ರೂಪತಾಳಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img