Monday, August 24, 2026

godess tulasi

God :ಗಣೇಶನಿಗೆ ಅಪ್ಪಿತಪ್ಪಿಯೂ ಈ ವಸ್ತು ಅರ್ಪಿಸಬೇಡಿ!

ವಿಘ್ನ ನಿವಾರಕ ಗಣೇಶ ಇನ್ನೇನು ಭಾದ್ರಪದ ಶುಕ್ಲ ಚೌತಿಯ ದಿನ ಭೂಮಿಗೆ ಬರಲಿದ್ದಾನೆ. ಈಗಾಗಲೇ ಊರೆಲ್ಲಾ ಗಣೇಶನ ಬರುವಿಕೆಗಾಗಿ ಕಾಯ್ತಾಯಿದೆ. ಗಣಪತಿಯನ್ನು ಪೂಜಿಸುವಾಗ ಕೆಲವೊಂದು ಆಚರಣೆಗಳನ್ನು ಪಾಲಿಸೋದು ಮುಖ್ಯ. ಅದರಲ್ಲೂ ಗಣೇಶ ಚತುರ್ಥಿಯಂದು ಗಣೇಶನಿಗೆ ಈ ವಸ್ತುಗಳನ್ನು ತಪ್ಪಿಯೂ ಅರ್ಪಿಸಬಾರದಂತೆ. ಒಂದು ವೇಳೆ ಅರ್ಪಿಸಿದ್ರೆ ಸಮಸ್ಯೆ ನಿಮ್ಮನ್ನ ಬಿಡೋದೇ ಇಲ್ವಂತೆ. ಹಾಗಿದ್ರೆ ಆ ವಸ್ತು...

ತುಳಸಿಯ ಶಾಪದಿಂದ ಸಾಲಿಗ್ರಾಮವಾದ ವಿಷ್ಣು ನೆಲೆನಿಂತ ದೇವಸ್ಥಾನವಿದು..

ನಾವು ನಿಮಗೆ ತುಳಸಿ ಯಾರು..? ಈಕೆಯ ಇನ್ನೊಂದು ಹೆಸರೇನು..? ವಿಷ್ಣುವಿನ ಭಕ್ತಳಾಗಿದ್ದ ಈಕೆ, ವಿಷ್ಣುವಿಗೇ ಶಾಪ ಕೊಡಲು ಕಾರಣವೇನು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ತುಳಸಿ ದೇವಿಯ ಶಾಪದಿಂದ ಸಾಲಿಗ್ರಾಮವಾದ ವಿಷ್ಣು ನೆಲೆನಿಂತ ದೇವಸ್ಥಾನದ ಬಗ್ಗೆ ವಿವರಣೆ ನೀಡಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/BkL6F-7TVmY https://youtu.be/cC5qZGXHRRM ವಿಷ್ಣು ಸಾವಿಗ್ರಾಮ ರೂಪತಾಳಿ...
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img