Tuesday, October 14, 2025

Gokak

Gokak: ಆರ್‌ಸಿ ಬುಕ್ ಮಾಡಿಕೊಡಿ ಎಂದು ಅಧಿಕಾರಿಗಳ ಕಾಲಿಗೆ ಬಿದ್ದ ವೃದ್ಧ

Gokak News: ಗೋಕಾಕ: ಗೋಕಾಕ್‌ನಲ್ಲಿ ವೃದ್ಧ ರೈತನೋರ್ವ ಆರ್‌ಸಿ ಬುಕ್ ಮಾಡಲು ಆರ್‌ಟಿಓ ಕಚೇರಿಗೆ ಹೋಗುತ್ತಿದ್ದಾರೆ. ಆದರೆ ಕಚೇರಿಯಲ್ಲಿ ಕೆಲಸವೇ ಆಗುತ್ತಿಲ್ಲ. ಹೀಗಾಗಿ ಅಲೆದಾಡಿ ಸಾಕಾಗಿ ಹೋಗಿದ್ದ ವೃದ್ಧ ಇಂದು ಅಧಿಕಾರಿಯ ಕಾಲಿಗೆ ಬಿದ್ದಿದ್ದಾರೆ. ಭೀಮಪ್ಪ ಬಂಡ್ರೋಳ್ಳಿ ಎಂಬ ವೃದ್ಧನ ಆರ್‌ಸಿ ಬುಕ್ ಕಳೆದುಹೋಗಿದೆ. ಹೀಗಾಗಿ ಬೇರೆ ಬುಕ್ ಮಾಡಲು ಆತ ಕಚೇರಿಗೆ 2 ವರ್ಷದಿಂದ...

Political News: ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ವಿರುದ್ಧ ದೂರು ದಾಖಲು..

Political News: ಬೆಳಗಾವಿ: ಗೋಕಾಕ್‌ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ಜಾರಕಿಹೊಳಿ‌ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...

Gokak: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಎಎಸ್ಐ ದುರ್ಮರಣ

Gokak: ಗೋಕಾಕ್: ಗೋಕಾಕ್ ದುರ್ಗಾದೇವಿ ಬಂಡಾರ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯ ಎಎಸ್ಐ ಮೀರಾ ನಾಯಕ್ ಅವರು ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ. ಅವರು ಗೋಕಾಕ್ ಪಟ್ಟಣದ ಎಸ್‌ಸಿ/ಎಸ್‌ಟಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಕ್ಷಣವೇ ಸಹೋದ್ಯೋಗಿಗಳು ವೈದ್ಯಕೀಯ ನೆರವಿಗೆ ಯತ್ನಿಸಿದರೂ,...

Gokak News: ಆಟೊ ರೀಕ್ಷಾದಲ್ಲಿ ನೇ*ಣಿಗೆ ಶರಣಾದ ಪ್ರೇಮಿಗಳು

Gokak News: ಗೋಕಾಕ: ಪ್ರೇಮಿಗಳು ಆಟೊ ರೀಕ್ಷಾದಲ್ಲಿ ನೇಣಿಗೆ ಶರಣಾಗಿರುವ ಘಟನೆ ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಘವೇಂದ್ರ ನಾರಾಯಣ ಜಾದವ (28),ರಂಜಿತಾ ಅಡಿವೆಪ್ಪ ಚೌಬಾರಿ 25 ಸಾವಿಗೀಡಾಗಿರುವ ಪ್ರೇಮಿಗಳಾಗಿದ್ದು, ಇಬ್ಬರು ಸವದತ್ತಿ ತಾಲೂಕಿನ ಮುನ್ನೋಳಿಯ ನಾಗಲಿಂಗ ನಗರದ ನಿವಾಸಿಗಳು. ಸುಮಾರು ದಿನಗಳಿಂದ ಇಬ್ಬರು ಪರಸ್ಪರ ಪ್ರೀತಿಸುತಿದ್ದರು. ಕೆಲವು ದಿನಗಳ ಹಿಂದೆ ರಂಜಿತಾಳಿಗೆ...

ಗೋಕಾಕ್ ಮಾರುಕಟ್ಟೆಗೆ ನುಗ್ಗಿದ ನೀರು: ಮನೆ, ಅಂಗಡಿ ಖಾಲಿ ಮಾಡಿದ ಜನ

Belagavi News: ಬೆಳಗಾವಿ: ಮಹಾರಾಷ್ಟ್ರದ ಮಳೆ ಅಬ್ಬರಕ್ಕೆ ಘಟಪ್ರಭಾ ನದಿ ಉಕ್ಕಿ ಹರಿದ್ದದು, ಮಾರುಕಟ್ಟೆಗೆ ನೀರು ನುಗ್ಗಿದೆ. https://youtu.be/stkQ-ALVCEQ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಟನ್‌ ಮಾರ್ಕೇಟಿಗೆ ನೀರು ನುಗ್ಗಿದ್ದು, ಹಳೇ ದನದ ಪೇಟೆ, ಕುಂಬಾರ ಗಲ್ಲಿಗೂ ನೀರು ನುಗ್ಗಿದೆ. ನೀರು ಹೆಚ್ಚಾಗುತ್ತಿರುವ ಕಾರಣ, ಅಂಗಡಿ ಮಾಲೀಕರು ಅಂಗಡಿ ಸಾಮಗ್ರಿಗಳನ್ನು ಬೇರೆಡೆ ಸಾಗಿಸುತ್ತಿದ್ದಾರೆ. https://youtu.be/KHaC1t8-9I8 ಇನ್ನು ಕೆಲವರು ಮನೆ ಖಾಲಿ...

ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ: ಮೈದುಂಬಿ ಹರಿಯುತ್ತಿರುವ ಮಾರ್ಕಂಡೇಯ ನದಿ

Chikkodi News: ಚಿಕ್ಕೋಡಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಾರ್ಕಂಡೇಯ ನದಿ ಮೈದುಂಬಿ ಹರಿಯುತ್ತಿದೆ. https://youtu.be/tm-wGQjt7HM ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಜಲಪಾತದಲ್ಲೂ ಜಲವೈಭವ ಸೃಷ್ಟಿಯಾಗಿದೆ. ಹಾಗಾಗಿ ಫಾಲ್ಸ್ ನೋಡಲು ಜನರ ಈ ಸ್ಥಳಕ್ಕೆ ಬರುತ್ತಿದ್ದಾರೆ. ಹಾಗೆ ಪ್ರವಾಸಕ್ಕೆ ಬರುತ್ತಿರುವವರು, ಸೆಲ್ಫಿಗಾಗಿ ಜನ ಹುಚ್ಚಾಟ ನಡೆಸಿದ್ದಾರೆ. ಸ್ವಲ್ಪ ಯಾಮಾರಿದರೂ ಜೀವಕ್ಕೆ...

Falls : ಜಲಪಾತಗಳಿಗೆ  ಜೀವಕಳೆ : ಪೊಲೀಸರಿಂದ ಬಂದೋಬಸ್ತ್…!

Belagavi News : ನಿರಂತರ ಮಳೆಗೆ ಕರುನಾಡಿನ ಅನೇಕ ಜಲಪಾತಗಳಿಗೆ ಜೀವಕಳೆ ಬಂದಿದೆ. ಈ ಕಾರಣದಿಂದಲೇ ಅನೇಕ ಪ್ರವಾಸಿಗರು ಜಲಪಾತಗಳ ವೀಕ್ಷಣೆಗಾಗಿ ದಂಡಾಗಿ ಆಗಮಿಸುತ್ತಿದ್ದಾರೆ. ಗೋಕಾಕ್ ನಲ್ಲಿರೋ ಜಲಪಾತ ಕೂಡಾ ಇದೀಗ ನೋಡುಗರನ್ನು ತನ್ನತ್ತ ಸೆಳೆಯುತ್ತಿದೆ. ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಉಕ್ಕಿ ಹರಿಯುತ್ತಿದೆ. ಇನ್ನು ಜಲಧಾರೆಯನ್ನ ಕಣ್ತುಂಬಿಕೊಳ್ಳಲು ನೂರಾರು...

ಹೆಣ್ಣು ಸಿಗದವರಿಗೆ ಮದುವೆ ಮಾಡಿಸುವ ಭರವಸೆ ಕೊಟ್ಟ ಸಹೋದರರು: ಪಕ್ಷೇತರರ ಪ್ರಣಾಳಿಕೆ ಫುಲ್ ವೈರಲ್..

ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್‌ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ...

ಬೆಳಗಾವಿಯಲ್ಲಿ 8 ಲಕ್ಷಕ್ಕೆ ಮಾರಾಟವಾದ ಎತ್ತುಗಳು…!

www.karnatakatv.net :ಗೋಕಾಕ:  ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರ್ಡಿ ಗ್ರಾಮದ ಮಾಜಿ ಸೈನಿಕ ಯಮನಪ್ಪಾ ಮಾಳಿಗಿ ಇವರಿಗೆ ಸೇರಿದ ಎತ್ತುಗಳನ್ನ 8 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಗೋಕಾಕನಲ್ಲಿಯೇ ಅತೀ ದುಬಾರಿ ಬೆಲೆಗೆ ಮಾರಿದ ಹೆಗ್ಗಳಿಕೆಗೆ ಪಾತ್ರವಾಗಿವೆ. ಈ ಎತ್ತುಗಳನ್ನು  ಮನೆಯಲ್ಲಿಯೇ ಕಟ್ಟಿ, ಸಿದ್ಧಪಡಿಸಿದ ಭತ್ತದ ಹುಲ್ಲಿನಿಂದ ಮೆತ್ತನೆ ಹಾಸಿಗೆ ನಿರ್ಮಿಸಲಾಗುತ್ತದೆ. ಇದರಿಂದ ಇಲ್ಲಿಯವರೆಗೆ ಬಹಳ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img