Sunday, October 26, 2025

#GOKAK TALUK

ಸಾವಿನಲ್ಲೂ ಒಂದಾದ ಬೀದರ್‌ನ ಹಿರಿಯ ದಂಪತಿ!

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಗ್ರಾಮಸ್ಥರ ಕಣ್ಣೀರು ತರಿಸುವಂತಾಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುಂಡಪ್ಪ ಹೋಡಗೆ (85) ಹಾಗೂ ಅವರ ಪತ್ನಿ ಲಕ್ಷ್ಮಿಬಾಯಿ ಹೋಡಗೆ (83) ಅವರು ಒಂದೇ ದಿನದಲ್ಲಿ...

Falls : ಜಲಪಾತಗಳಿಗೆ  ಜೀವಕಳೆ : ಪೊಲೀಸರಿಂದ ಬಂದೋಬಸ್ತ್…!

Belagavi News : ನಿರಂತರ ಮಳೆಗೆ ಕರುನಾಡಿನ ಅನೇಕ ಜಲಪಾತಗಳಿಗೆ ಜೀವಕಳೆ ಬಂದಿದೆ. ಈ ಕಾರಣದಿಂದಲೇ ಅನೇಕ ಪ್ರವಾಸಿಗರು ಜಲಪಾತಗಳ ವೀಕ್ಷಣೆಗಾಗಿ ದಂಡಾಗಿ ಆಗಮಿಸುತ್ತಿದ್ದಾರೆ. ಗೋಕಾಕ್ ನಲ್ಲಿರೋ ಜಲಪಾತ ಕೂಡಾ ಇದೀಗ ನೋಡುಗರನ್ನು ತನ್ನತ್ತ ಸೆಳೆಯುತ್ತಿದೆ. ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಉಕ್ಕಿ ಹರಿಯುತ್ತಿದೆ. ಇನ್ನು ಜಲಧಾರೆಯನ್ನ ಕಣ್ತುಂಬಿಕೊಳ್ಳಲು ನೂರಾರು...

ಅಕ್ರಮ ಸಂಬಂದಕ್ಕೆ ಅಂತ್ಯ ಹಾಡಿದ ಗಂಡ

ಗೋಕಾಕ್ : ಗೋಕಾಕ್ ತಾಲೂಕಿನ ಅಕ್ಕ ತಂಗೇರಹಳ್ಳಿಯಲ್ಲಿ ಅಕ್ರಮ ಸಂಬಂಧಕ್ಕೆ ಪ್ರೇಮಿಗಳಿಬ್ಬರು ಬಲಿಯಾಗಿದ್ದಾರೆ.ಯಂಕಪ್ಪ ಮ್ಯಾಳಗಿ ಎನ್ನುವವನು ಕೊಲೆಗಾರ ಅವರನ್ನುಅಂಕಲಗಿ ಪೊಲೀಸ್ ಅಧಿಕಾರಿಗಳು ಬಂದಿಸಿದ್ದಾರೆ. ಕೆಲಸದಿಂದ ಮನೆಗೆ ಬಂದ ಗಂಡನಿಗೆ ಹೆಂಡತಿ ಮತ್ತು ಅಅವಳ ಪ್ರಿಯಕರನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ಪತಿ ಯಂಕಪ್ಪ  ಹೆಂಡತಿ ಮತ್ತು ಪ್ರಿಯಕರನನ್ನು ಮಚ್ಚಿನಿಂದ ಮನಬಂದಂತೆ ಹೊಚ್ಚಿಹಾಕಿ ಕೊಲೆ ಮಾಡಿದ್ದಾನೆ ರೇಣುಕಾ ಮ್ಯಾಳಗಿ 42...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img