Tuesday, August 5, 2025

Gold Chain Snatching

ಸಂಸದೆಯನ್ನೂ ಬಿಡದ ಸರಗಳ್ಳರು – VVIP ಪ್ರದೇಶವೂ ಸೇಫ್ ಅಲ್ಲ!

ರಾಷ್ಟ್ರ ರಾಜಧಾನಿ ದೆಹಲಿ ಅತ್ಯಂತ ಭದ್ರತೆಗೆ ಹೆಸರುವಾಸಿಯಾಗಿದೆ. ಆದರೆ ಅದೇ ದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿ, ಕಾಂಗ್ರೆಸ್ ಸಂಸದೆಯ ಚಿನ್ನದ ಸರ ಕಳ್ಳತನವಾಗಿದೆ. ಇದು ಮಹಿಳಾ ಸುರಕ್ಷತೆ, ರಾಜಕೀಯ ನಾಯಕರ ಭದ್ರತೆ, ಹಾಗೂ ದೆಹಲಿ ಪೋಲಿಸ್‌ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 4ರಂದು ಬೆಳಗ್ಗೆ ಸುಮಾರು 6.15ಕ್ಕೆ ಈ ಸರಗಳ್ಳತನ ನಡೆದಿದೆ. ತಮಿಳುನಾಡು...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img