Wednesday, June 24, 2026

Gold Investment

ಚಿನ್ನ–ಬೆಳ್ಳಿ ದರದಲ್ಲಿ ಇಳಿಕೆ: ಇಂದಿನ ಬೆಲೆ ಎಷ್ಟು?

ನಿನ್ನೆ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಸ್ವಲ್ಪ ಇಳಿಕೆ ಕಂಡಿದೆ. ಪ್ರತಿ ಗ್ರಾಂ ಚಿನ್ನದ ದರದಲ್ಲಿ ಸುಮಾರು ₹45 ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯೂ ಪ್ರತಿ ಗ್ರಾಂಗೆ ₹5 ಕಡಿಮೆಯಾಗಿದೆ. ಭಾರತದಲ್ಲಿ ಚಿನ್ನದ ದರ ಇಳಿಕೆಯಾದರೂ, ವಿದೇಶಿ ಮಾರುಕಟ್ಟೆಗಳಲ್ಲಿ ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆಯಲ್ಲೇ ಮುಂದುವರಿದಿದೆ. ಇದರಿಂದ ಹೂಡಿಕೆದಾರರಲ್ಲಿ ಮಿಶ್ರ ಪ್ರತಿಕ್ರಿಯೆ...

ಗಗನಕ್ಕೇರಿದ ಚಿನ್ನದ ದರ: ಹೂಡಿಕೆದಾರರಿಗೆ ಸಿಹಿ, ಗ್ರಾಹಕರಿಗೆ ತಲೆಬಿಸಿ!

ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ‘ಸೋನ ಚಂಡಮಾರುತ’ ಬೀಸಿದೆ. ದಿನೇದಿನೇ ಏರಿಕೆ ಕಾಣುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ದಾಖಲೆ ಮಟ್ಟ ತಲುಪಿ 10 ಗ್ರಾಂ ಶುದ್ಧ ಚಿನ್ನ 1.30 ಲಕ್ಷ ರೂ ಮೀರಿ ಗಗನಕ್ಕೇರಿದೆ. ಜಾಗತಿಕ ಮಾರುಕಟ್ಟೆಯ ಉದ್ವಿಗ್ನತೆ, ಹಣದುಬ್ಬರದ ಒತ್ತಡ ಹಾಗೂ ಹೂಡಿಕೆದಾರರ ಭಾರೀ ಬೇಡಿಕೆ ಎಲ್ಲಾ ಸೇರಿ ಚಿನ್ನವನ್ನು ಮತ್ತೆ “ಸೇವಿಂಗ್ಸ್...

ಚಿನ್ನದ ಹೂಡಿಕೆದಾರರಿಗೆ ಡೇಂಜರ್‌ ಅಲರ್ಟ್

ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದ ಚಿನ್ನದ ಬೆಲೆ, ದಿಢೀರ್ ಆಗಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆ ಹೆಚ್ಚಿದ್ದ ವೇಳೆ ಹೂಡಿಕೆದಾರರು ಭರ್ಜರಿ ಲಾಭ ಮಾಡಿಕೊಂಡಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿಯುವಂತೆ ಮಾಡಿದೆ. ಜೊತೆಗೆ ಯುಎಸ್‌ ಡಾಲರ್‌ ಮತ್ತು ಭವಿಷ್ಯದ ವ್ಯಾಪಾರ ಮಾತುಕತೆಗಳ ವಿಚಾರವು ಭಾರೀ ಒತ್ತಡ ಉಂಟು...

ಹೂಡಿಕೆದಾರರಿಗೆ ‘ಸಿಹಿ ಸುದ್ದಿ’ ಮತ್ತೆ ಶುರುವಾದ ಚಿನ್ನ-ಬೆಳ್ಳಿ ಜೋಡಿ ಅಬ್ಬರ!

ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಂಪೂರ್ಣ ಚುರುಕುಗೊಂಡಿದೆ. ಒಂದು ದಿನ ಶಾಂತವಾಗಿರುವಂತೆ ಕಾಣುವ ಚಿನ್ನದ ಬೆಲೆ, ಮರುದಿನವೇ ಅಬ್ಬರದ ಏರಿಕೆ ಕಂಡು ಎಲ್ಲರನ್ನೂ ಅಚ್ಚರಿ ಪಡಿಸುತ್ತಿದೆ. ಕೆಲವೊಮ್ಮೆ ಸ್ವಲ್ಪ ಇಳಿಕೆಯ ಲಕ್ಷಣ ತೋರಿಸಿದರೂ, ಅದೇ ಬೆಲೆ ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದು ಹೂಡಿಕೆದಾರರ ನಿದ್ದೆ ಕೆಡಿಸಿದೆ. ಚಿನ್ನದ ರೇಟ್ ಏರಿದರೆ, ಅದರ ಜೊತೆಗೇ ಬೆಳ್ಳಿ ರೇಟ್...

ಚಿನ್ನದ ದರ ಯಾವಾಗ ಇಳಿಕೆಯಾಗತ್ತೆ? ಚಿನ್ನ, ಬೆಳ್ಳಿ ಬೆಲೆ ಎಷ್ಟು ಕಡಿಮೆ ಆಗಬಹುದು?

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳ ದರದಲ್ಲಿ ಸುಧಾರಣೆ ಆಗಬಹುದೇ ಅಥವಾ ಭಾರೀ ಕುಸಿತದ ಆತಂಕವಿದೆಯೇ ಎಂಬ ಪ್ರಶ್ನೆಗಳು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತಜ್ಞರು ನೀಡಿರುವ ಅನಿಸಿಕೆ ಹೀಗಿದೆ. ಚಿನ್ನದ ದರ ಇತ್ತೀಚಿನ ದಿನಗಳಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img