Thursday, July 23, 2026

gold jewellery recovery

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದೊಡ್ಡಬಳ್ಳಾಪುರದ ಚಂದನ್ (27), ಮಂಜುನಾಥ್ (36), ಎನ್. ನರೇಂದ್ರ (28) ಹಾಗೂ ಬಿಹಾರ ಮೂಲದ ಮಂಜಿತ್...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img