Sunday, August 9, 2026

gold man committed suicide

ಗೋಲ್ಡ್ ಮ್ಯಾನ್ ಆತ್ಮಹತ್ಯೆಗೆ ಶರಣು

www.karnatakatv.net:ರಾಷ್ಟ್ರೀಯ- ಗುಜರಾತ್- ಚಿನ್ನದ ಮನುಷ್ಯ ಎಂದೇ ಹೆಸರು ಪಡೆದಿರುವ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ.ಪಟೇಲ್ ಗುಜರಾತಿನ ಅಹಮದಾಬಾದ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದ ಜೊತೆ ನಡೆದ ಗಲಾಟೆಯಲ್ಲಿ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವನ್ನಪ್ಪಿದ್ದಾನೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಧುಪುರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು, ಕೆಜಿಗಟ್ಟಲೇ ಚಿನ್ನಾಭರಣ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img