Sunday, May 3, 2026

gold mining survey

ಕರ್ನಾಟಕಕ್ಕೆ ‘ಬಂಗಾರ’ದ ಹೊಸ ಭವಿಷ್ಯ, ರಾಜ್ಯದ 5 ಜಿಲ್ಲೆಗಳಲ್ಲಿ ನಿಕ್ಷೇಪದ ಸುಳಿವು!

ಕರ್ನಾಟಕದಲ್ಲಿ ಭಾರೀ ಪ್ರಮಾಣದ ಖನಿಜ ಅನ್ವೇಷಣಾ ಕಾರ್ಯ ಜೋರಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜ್ಯದ 19 ಪ್ರಮುಖ ಸ್ಥಳಗಳಲ್ಲಿ ಒಟ್ಟು 16,350 ಹೆಕ್ಟೇರ್ ಪ್ರದೇಶದಲ್ಲಿ ಬೃಹತ್ ಮಟ್ಟದ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಇದರಲ್ಲಿ ಸುಮಾರು 14,000 ಹೆಕ್ಟೇರ್ ಪ್ರದೇಶವನ್ನು ಕೇವಲ ಚಿನ್ನದ ಹುಡುಕಾಟಕ್ಕೆ ಮೀಸಲಿಡಲಾಗಿದೆ. ಚಿನ್ನದ ಜೊತೆಗೆ ಯುರೇನಿಯಂ, ಬಾಕ್ಸೈಟ್, ತಾಮ್ರ ಸೇರಿದಂತೆ ಅನೇಕ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img