ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು,...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...