Wednesday, May 20, 2026

gold ornaments

ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಆಭರಣಗಳನ್ನು ಹಿಂದಿರುಗಿಸಿದ ಆಟೋ ಚಾಲಕ

ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು,...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img