Tuesday, March 17, 2026

gold price India

ಚಿನ್ನದ ದರ ಇಳಿಯಲೆಂದು ಹರಕೆ, ಮುನಿದ ಚಿನ್ನ ಒಲಿಯಲಿ

ವಿಜಯನಗರ ಜಿಲ್ಲೆಯಲ್ಲಿ ಚಿನ್ನದ ಬೆಲೆ ದಿನವೂ ಎತ್ತಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ವಿಭಿನ್ನ ಹರಕೆಯನ್ನು ಸಲ್ಲಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು ಚಿನ್ನದ ದರ ಇಳಿಕೆಯಾಗುವಂತೆ ದೇವಿಯ ಮುಂದೆ ಅಪರೂಪದ ಬೇಡಿಕೆಯನ್ನು ಸಲ್ಲಿಸಿದ್ದಾರೆ. “ಚಿನ್ನದ ದರ ಕಡಿಮೆಯಾಗಲಿ, ಬಡವರು...

ಚಿನ್ನ ಅಲ್ಲ ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ!

ಚಿನ್ನದ ಬೆಲೆ ಇತಿಹಾಸದಲ್ಲೇ ಕಾಣದ ಮಟ್ಟಕ್ಕೆ ಜಿಗಿತ ಕಾಣ್ತಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿದಂತೆ, ಇಂದು ಚಿನ್ನದ ದರ 14 ಸಾವಿರ ರೂಪಾಯಿಗೆ ಸನಿಹವಾಗಿದೆ. ಒಂದೇ ದಿನದಲ್ಲಿ 2,400 ರೂಪಾಯಿ ಏರಿಕೆಯಾಗಿ, ಚಿನ್ನಾಭರಣ ಪ್ರಿಯರಿಗೆ ಭಾರೀ ಶಾಕ್ ನೀಡಿದೆ. ಇಂದು 1 ಗ್ರಾಂ ಚಿನ್ನದ ಬೆಲೆ 13,855 ರೂಪಾಯಿಗೆ ಏರಿಕೆಯಾಗಿದ್ದು, ಇದೇ ಈ ತಿಂಗಳಷ್ಟೇ...

ಗ್ರಾಹಕರಿಗೆ ಮತ್ತೆ ಶಾಕ್: ಬಂಗಾರ–ಬೆಳ್ಳಿ ದರ ದುಬಾರಿ!

ದೇಶದ ಬಂಗಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ದಾಖಲಿಸಿವೆ. ನಿನ್ನೆ 15 ರೂ. ಇಳಿಕೆಯಾಗಿದ್ದ ಚಿನ್ನದ ಬೆಲೆ, ಇಂದು ಮತ್ತೆ 65 ರೂ. ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ 3 ರೂ. ಹೆಚ್ಚಳವಾಗಿ ದಾಖಲಾಗಿದೆ. ಇಂದಿನ ಚಿನ್ನ–ಬೆಳ್ಳಿ ದರಗಳನ್ನ ನೋಡೋದಾದ್ರೆ ಆಭರಣ ಚಿನ್ನದ ಬೆಲೆ 11,710 ರೂನಿಂದ 11,775 ರೂಗೆ...

ಧನ ತ್ರಯೋದಶಿಯ ಮುನ್ನ ಚಿನ್ನದ ಮಾರ್ಕೆಟ್ ಸ್ಫೋಟ!

ಐದು ದಿನಗಳ ದೀಪಾವಳಿ ಹಬ್ಬಕ್ಕೆ ಆಧಾರವಾಗಿರುವ ಧನ ತ್ರಯೋದಶಿ ಈ ವರ್ಷದ ಅಕ್ಟೋಬರ್ 18ರಂದು ಶನಿವಾರದಂದು ಜರಗಲಿದೆ. ಈ ಪವಿತ್ರ ದಿನವನ್ನು ಹಿಂದೂ ಸಂಪ್ರದಾಯದಲ್ಲಿ ಧನ್ವಂತರಿ ಮತ್ತು ಸಂಪತ್ತಿನ ದೇವತೆ ಕುಬೇರನಿಗೆ ಅರ್ಪಿಸಲಾಗುತ್ತದೆ. ಇತ್ತೀಚೆಗಿನ ಧಾರ್ಮಿಕ ಮತ್ತು ಆರ್ಥಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಧನ ತ್ರಯೋದಶಿಯು ವಿಶೇಷ ಗಮನ ಸೆಳೆದಿದೆ. ಹಿಂದೂ ನಂಬಿಕೆ ಪ್ರಕಾರ, ಧನ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img