Monday, December 22, 2025

Gold Price Today

ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ: ದರದಲ್ಲಿ ಭಾರಿ ಬದಲಾವಣೆ!

ಚಿನ್ನವನ್ನ ಇಷ್ಟ ಪಡದವರು ಯಾರಿದ್ದಾರೆ ಹೇಳಿ? ಅನೇಕ ಜನರು ಚಿನ್ನವನ್ನ ಅತಿ ಹೆಚ್ಚು ಪ್ರೀತಿಸುತ್ತಾರೆ. ಅನೇಕ ಕಾರಣಗಳಿಗಾಗಿ ಖರೀದಿಸುತ್ತಲೇ ಇರುತ್ತಾರೆ. ಸಂಕ್ರಾಂತಿ ಹಬ್ಬ ಬರ್ತಾಯಿದೆ. ಜೊತೆಗೆ ಮದುವೆ ಹಬ್ಬಗಳು ಶುರುವಾಗಿದೆ. ಜನರು ಆಭರಣಗಳನ್ನ ಖರೀದಿಸುವ ಈ ಸಮಯದಲ್ಲಿ ಚಿನ್ನದ ದರದಲ್ಲಿ ಹಾವು ಏಣಿ ಆಟದಂತೆ ಬದಲಾಗುತ್ತಿದೆ. ಡಿಸೆಂಬರ್ 15, ರಂದು ಭಾರತದಲ್ಲಿ 24 ಕ್ಯಾರೆಟ್, 22...

ಚಿನ್ನಾಭರಣ ಪ್ರಿಯರಿಗೆ ಶಾಕ್: ದರದಲ್ಲಿ ‘ಹಾವು–ಏಣಿ’ ಆಟ!

ಡಿಸೆಂಬರ್ 10ರಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೊಮ್ಮೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ ಕೆಲ ದಿನಗಳಿಂದ ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಇಂದು ಬೆಳ್ಳಿ ಬೆಲೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿ 2 ಲಕ್ಷ ರೂ. ಸನಿಹಕ್ಕೆ ತಲುಪಿದೆ. ಚಿನ್ನದ ದರ ಕೂಡ ಏರಿಕೆ ದಾಖಲಾಗಿದೆ. ಚಿನ್ನದ ಬೆಲೆ ಗರಿಷ್ಠ ಮಟ್ಟ...

ಚಿನ್ನದ ಬೆಲೆಯಲ್ಲಿ ₹5,620 ಭಾರೀ ಇಳಿಕೆ: ಇಂದಿನ ಚಿನ್ನದ ದರ ಎಷ್ಟು?

ಚಿನ್ನದ ಬೆಲೆಯಲ್ಲಿ ಹಾವು–ಏಣಿ ಆಟ ಮುಂದುವರಿದಿದೆ. ನವೆಂಬರ್ ತಿಂಗಳ ಆರಂಭದಿಂದಲೂ ಏರಿಕೆ ಕಂಡಿದ್ದ ಚಿನ್ನದ ದರ, ಕೆಲವು ದಿನಗಳ ಹಿಂದೆ ದಾಖಲೆಯ ಗರಿಷ್ಠ ಮಟ್ಟ ತಾಕಿದ ನಂತರ ಈಗ ಗಟ್ಟಿಯಾಗಿ ಇಳಿಕೆಯಾಗಿದೆ. ಈ ನಡುವೆ, ಇಂದು ಚಿನ್ನದ ಬೆಲೆ ಮತ್ತೆ ಸ್ವಲ್ಪ ತಗ್ಗಿದರೂ, ಮುಂದಿನ ದಿನಗಳಲ್ಲಿ ಮರುಏರಿಕೆ ಸಾಧ್ಯತೆ ಹೆಚ್ಚಾಗಿದೆ ಎಂದು ವ್ಯಾಪಾರ ವಲಯ...

ಚಿನ್ನದ ಗ್ರಾಹಕರಿಗೆ ಭರ್ಜರಿ ಗಿಫ್ಟ್, ಚಿನ್ನದ ಬೆಲೆಯಲ್ಲಿ ಬದಲಾವಣೆ!

ಚಿನ್ನಾಭರಣ ಪ್ರಿಯರಿಗೆ ಇಂದು ಗುಡ್ ನ್ಯೂಸ್ ಸಿಕ್ಕಿದೆ. ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 255 ರೂ. ಕುಸಿತ ಕಂಡು, 11,720 ರೂ. ಇದ್ದದ್ದು11,465 ರೂ. ಗೆ ಇಳಿದಿದೆ. 24 ಕ್ಯಾರಟ್‌ ಚಿನ್ನದ ಬೆಲೆ ಕೂಡ ಇಳಿಕೆಯಾಗಿದ್ದು, ಈಗ ಇದು ಗ್ರಾಮ್‌ಗೆ...

ಧನ ತ್ರಯೋದಶಿಯ ಮುನ್ನ ಚಿನ್ನದ ಮಾರ್ಕೆಟ್ ಸ್ಫೋಟ!

ಐದು ದಿನಗಳ ದೀಪಾವಳಿ ಹಬ್ಬಕ್ಕೆ ಆಧಾರವಾಗಿರುವ ಧನ ತ್ರಯೋದಶಿ ಈ ವರ್ಷದ ಅಕ್ಟೋಬರ್ 18ರಂದು ಶನಿವಾರದಂದು ಜರಗಲಿದೆ. ಈ ಪವಿತ್ರ ದಿನವನ್ನು ಹಿಂದೂ ಸಂಪ್ರದಾಯದಲ್ಲಿ ಧನ್ವಂತರಿ ಮತ್ತು ಸಂಪತ್ತಿನ ದೇವತೆ ಕುಬೇರನಿಗೆ ಅರ್ಪಿಸಲಾಗುತ್ತದೆ. ಇತ್ತೀಚೆಗಿನ ಧಾರ್ಮಿಕ ಮತ್ತು ಆರ್ಥಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಧನ ತ್ರಯೋದಶಿಯು ವಿಶೇಷ ಗಮನ ಸೆಳೆದಿದೆ. ಹಿಂದೂ ನಂಬಿಕೆ ಪ್ರಕಾರ, ಧನ...

ದಸರಾ-ದೀಪಾವಳಿಗೆ ಚಿನ್ನದ ಬೆಲೆ ಎಷ್ಟು?

ಇನ್ನೇನು ದಸರಾ, ದೀಪಾವಳಿ ಸಮೀಪಿಸುತ್ತಿದೆ. ಎಲ್ಲರೂ ಹಬ್ಬಕ್ಕೆ ಚಿನ್ನ ಖರೀದಿಗೆ ಪ್ಲಾನ್ ಮಾಡ್ತಾಯಿರ್ತಾರೆ. ಆದ್ರೆ ಬಂಗಾರದ ಬೆಲೆಯಲ್ಲಿ ಬಹಳಷ್ಟು ಬದಲಾವಣೆಗಳಾಗಲಿವೆ. ಹಾಗಾದ್ರೆ ಹಬ್ಬದ ಸಂದರ್ಭದಲ್ಲಿ ಬಂಗಾರದ ಬೆಲೆ ಎಷ್ಟಾಗಬಹುದು? ಯಾವಾಗ ಖರೀದಿ ಮಾಡಬೇಕು? ಗೋಲ್ಡ್ ನ ಇಂದಿನ ಬೆಲೆ ಎಷ್ಟು ಅನ್ನೋದನ್ನ ನೋಡ್ತಹೋಗೋಣ. yes ಈ ವರ್ಷದ ಹಬ್ಬದ ಹೊತ್ತಿಗೆ ಬಂಗಾರದ ಬೆಲೆಯಲ್ಲಿ ಮತ್ತಷ್ಟು ಏರಿಕೆ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img