Saturday, January 31, 2026

Gold Suresh

“ಅಶ್ವಿನಿ ವಿಲನ್‌.. ಗಿಲ್ಲಿ ಹೀರೋ: ಆದರೆ ಇಬ್ಬರ ಬಾಂಡಿಂಗ್ ಚೆನ್ನಾಗಿದೆ: Gold Suresh

Big boss: ಕಳೆದ ಬಿಗ್‌ಬಾಸ್‌ನಲ್ಲಿ ಭಾಗವಹಿಸಿದ್ದ ಸ್ಪರ್ಧಿ ಗೋಲ್ಡ್ ಸುರೇಶ್ ಅವರು ಮಾತನಾಡಿದ್ದು, ಈ ಬಾರಿಯ ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/TWKb-8xZQmE ಗಿಲ್ಲಿ ಉತ್ತಮ ಸ್ಪರ್ಧಿ. ಯಾರೂ ಅವನಿಗೆ ಪ್ರತೀಸ್ಪರ್ಧಿಗಳಿಲ್ಲ. ಎಲ್ಲಿ ಮಾತನಾಡಿದ್ದಾರೋ, ಅಲ್ಲೇ ಕೌಂಟರ್ ನೀಡಬೇಕು. ಆ ಗುಣ ಗಿಲ್ಲಿಗಿದೆ. ಹಾಗಾಗಿ ಆತ ಇಷ್ಟದ ಸ್ಪರ್ಧಿ ಅಂತಾರೆ ಗೋಲ್ಡ್ ಸುರೇಶ್. ಆದರೆ...

2011 ಒಂದೂವರೆ ಸಾವಿರ ಸಂಬಳ, 2025 ಕೋಟಿಯಲ್ಲೇ ವ್ಯವಹಾರ, ಬಿಸಿನೆಸ್ ಜೂಜಿದ್ದಂಗೆ: ಗೋಲ್ಡ್ ಸುರೇಶ್

Special Interview: ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ಸಖತ್ ಶೈನ್ ಆಗಿ, ಕ``ನೆಗೆ ಮಧ್ಯದಲ್ಲೇ ಗೇಮ್ ನಿಲ್ಲಿಸಿ ನಡೆದ ಆಟಗಾರ ಅಂದ್ರೆ ಅದು ಗೋಲ್ಡ್ ಸುರೇಶ್. ಉದ್ಯಮದಲ್ಲಿ ಏನೋ ಸಮಸ್ಯೆ ಆಯ್ತು ಅಂದ್ರೆ ಸುರೇಶ್, ಬಿಗ್‌ಬಾಸ್ ನಿಂದ ಆಚೆ ನಡೆದಿದ್ದರು. ಮತ್ತೆ ವಾಪಸ್ ಆಟಗಾರನಾಗಿ ಬರಲಿಲ್ಲ. ಆದ್ರೆ ಗೋಲ್ಡ್ ಸುರೇಶ್ ಸಖತ್ ಫೇಮಸ್ ಅಂತೂ...

Bigg Boss News: ಆಸ್ಪತ್ರೆಗೆ ದಾಖಲಾದ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್.. ಆಗಿದ್ದೇನು..?

Bigg Boss News: ಮೈತುಂಬ ಚಿನ್ನ ಧರಿಸಿ, ಬಿಗ್‌ಬಾಸ್‌ಗೆ ಬಂದು, ಗೋಲ್ಡ್ ಸುರೇಶ್ ಅಂತಲೇ ಫೇಮಸ್ ಆಗಿರುವ ಸುರೇಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್11ರ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್, ಬಿಗ್‌ಬಾಸ್‌ನಲ್ಲಿ ಟಾಸ್ಕ್ ಆಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರಿಗೆ ಬೇಕಾದ ಚಿಕಿತ್ಸೆ ಕೊಡಿಸಲಾಯಿತಾದರೂ, ಒಳ ನೋವು ಹಾಗೆ ಇತ್ತು. ಇದೀಗ ಹೆಚ್ಚಿನ...

BIGGBOSS: ಗೋಲ್ಡ್ ಸುರೇಶ್ ಬಿಗ್ಬಾಸ್ ನಿಂದ ಔಟ್, ರಿವೀಲ್ ಆಯ್ತು ಅಸಲಿ ವಿಚಾರ

ಬಿಗ್‌ ಬಾಸ್‌ ಸೀಸನ್‌ 11ರಲ್ಲಿ ಗೋಲ್ಡ್‌ ಸುರೇಶ್‌ ಏಕಾಏಕಿ ಮನೆಯಿಂದ ಆಚೆ ಹೋಗಿದ್ದರು. ಮನೆಯಿಂದ ಆಚೆ ಹೋದ ಬಳಿಕ, ಅವರ ತಂದೆ ತೀರಿಕೊಂಡರು ಅನ್ನೋ ವದಂತಿಗಳು ಹಬ್ಬಿತ್ತು. ಅಲ್ಲದೇ ಆ ವಿಷಯದ ಬಗ್ಗೆ ಸಾಕಷ್ಟು ಚರ್ಚೆ ಅಗಿತ್ತು. ಆದರೆ ಅದೆಲ್ಲ ಸುಳ್ಳು ಎಂಬುದು ಸ್ವತಃ ಅವರ ತಂದೆಯೇ ಹೇಳಿಕೆ ಕೊಟ್ಟಿದ್ದರು. ಇದೀಗ ಸುರೇಶ್‌ ಕಲರ್ಸ್‌...

ಗೋಲ್ಡ್ ಸುರೇಶ್ ಹೊರಬರಲು ಇದೇ ಕಾರಣ! ಫ್ಯಾನ್ಸ್‌ಗೆ ಗೊಂದಲ.. ಮತ್ತೆ ಒಳ ಬರ್ತಾರ?

Bigg Boss News: ಈ ಬಾರಿಯ ಬಿಗ್ ಬಾಸ್ ಸೀಸನ್ 11 ಸಾಕಷ್ಟು ಕುತೂಹಲ ಕೆರಳಿಸಿದೆ. ಅಷ್ಟೇ ಅಲ್ಲ, ಅಲ್ಲಿರುವ ಸ್ಪರ್ಧಿಗಳ ಬಗ್ಗೆ ಒಂದಷ್ಟು ನಿರೀಕ್ಷೆಯನ್ನೂ ಹುಟ್ಟಿಸಿದೆ. ನಿರೀಕ್ಷೆ ಇಟ್ಟುಕೊಂಡಿದ್ದ ಸ್ಪರ್ಧಿಗಳು ಹೊರ ಬಂದಿದ್ದಾರೆ. ಹಾಗಾಗಿ, ನೋಡುಗರಿಗೆ ಸದ್ಯ ಹೊಸ ಕುತೂಹಲವಂತೂ ಹುಟ್ಟಿರೋದು ಸುಳ್ಳಲ್ಲ. ಅಂದಹಾಗೆ, ಈ ವಾರ ಶಿಶರ್ ಮತ್ತು ಗೋಲ್ಡ್ ಸುರೇಶ್...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img