Thursday, June 25, 2026

Gold Theft

ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಅಟೆಂಡರ್ ಬಂಧನ

Hassan News: ಹಾಸನ : ಎಸ್‌ಬಿಐ ಬ್ಯಾಂಕ್‌ನಲ್ಲಿ ಗ್ರಾಹಕರು ಗಿರಿವಿ ಇಟ್ಟಿದ್ದ 1.7 ಕೆಜಿಯಷ್ಟು ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಬ್ಯಾಂಕ್ ಅಟೆಂಡರ್‌ನನ್ನು ಬಂಧಿಸಲಾಗಿದೆ. ಪ್ರಕರಣದ ಸಂಬAಧ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಕಲಗೂಡು ತಾಲ್ಲೂಕಿನ ಬೆಳವಾಡಿ ಗ್ರಾಮದ ಎಸ್‌ಬಿಐ ಶಾಖೆಯಲ್ಲಿ ಕಳೆದ 10 ವರ್ಷದಿಂದ ಹೊರ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img