Friday, May 17, 2024

gold

ನಿಜವಾಗ್ಲೂ ಅಕ್ಷಯ ತೃತೀಯಕ್ಕೆ ಚಿನ್ನಕೊಂಡರೆ, ಚಿನ್ನ ಅಕ್ಷಯವಾಗತ್ತಾ..? ಶ್ರೀಮಂತಿಕೆ ಬರತ್ತಾ..?

Spiritual News: ಪ್ರತೀ ವರ್ಷ ಅಕ್ಷಯ ತೃತೀಯದ ಸಮಯದಲ್ಲಿ ಹಲವರು ಚಿನ್ನ ಕೊಂಡುಕೊಳ್ಳುತ್ತಾರೆ. ಏಕೆಂದರೆ ಈ ದಿನ ಚಿನ್ನ ಖರೀದಿಸಿದರೆ, ಚಿನ್ನ ಅಕ್ಷಯವಾಗುತ್ತದೆ ಅನ್ನೋ ನಂಬಿಕೆ. ಶ್ರೀಮಂತಿಕೆ ಬರುತ್ತದೆ ಅನ್ನೋ ನಂಬಿಕೆ ಹಲವರಿಗಿದೆ. ಆದರೆ ಚಿನ್ನ ಖರೀದಿಸಬೇಕೆಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ. ಇದು ಬಾಯಿಂದ ಬಾಯಿಗೆ ಹರಡಿರುವ ಮಾತಾಗಿ, ಸದ್ಯ ಈ ಪದ್ಧತಿ ಚಾಲ್ತಿಯಲ್ಲಿದೆ. ಅಕ್ಷಯ ತೃತೀಯದ...

ಈ ವರ್ಷ ದೀಪಾವಳಿ ಹೊತ್ತಿಗೆ 70 ಸಾವಿರ ದಾಟಬಹುದು ಚಿನ್ನದ ಬೆಲೆ.. ಕಾರಣವೇನು ಗೊತ್ತಾ..?

News: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನ ಕುಸುಮವಾಗುತ್ತಿದೆ. ಬಡವರು, ಮಧ್ಯಮ ವರ್ಗದವರು ಚಿನ್ನದ ಅಂಗಡಿಯ ಕಡೆ ತಲೆ ಹಾಕಿ ಮಲಗುವಂತೆಯೂ ಇಲ್ಲ, ಆ ರೀತಿ ಬೆಲೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 66 ಸಾವಿರದ ಗಡಿ ದಾಟಿದೆ. ಇದು ಬೇರೆ ಮದುವೆ ಮುಂಜಿ ಸಮಯ, ಇನ್ನೆರಡು ತಿಂಗಳು ಕಳೆದರೆ, ಅಕ್ಷಯ ತೃತೀಯ ಕೂಡ ಬರುತ್ತದೆ....

ಕುವೈತ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ: ಪ್ರಯಾಣಿಕ ಅರೆಸ್ಟ್

Bengaluru: ದೇವನಹಳ್ಳಿ: ದೇವನಹಳ್ಳಿ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಟರಣೆ ನಡೆಸುವಾಗ, ಕುವೈತ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರ್ಟಿಫಿಶಿಯಲ್ ದೀಪ ಮಾದರಿಯ ಬರ್ನರ್ನಲ್ಲಿ ಚಿನ್ನದ ತುಂಡುಗಳನ್ನು ಅಡಗಿಸಿಟ್ಟಿದ್ದ ಪ್ರಯಾಣಿಕ J9 - 431 ವಿಮಾನ ಏರಿದ್ದ. ಕುವೈತ್‌ನಿಂದ ಕೆಂಪೇಗೌಡ ಏರ್ಪೋರ್ಟ್‌ಗೆ ಬಂದ ವೇಳೆ, ತಪಾಸಣೆ ನಡೆಸಿ, ಇದು ಚಿನ್ನ ಅಲ್ಲಾ, ಆರ್ಟಿಫಿಶಿಯಲ್ ವಸ್ತು ಅಂತಾ...

ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ, ನೀವು ಮಲಗುವ ದಿಂಬಿನ ಕೆಳಗೆ ಇರಿಸಬೇಡಿ..

Spiritual: ಹಿಂದೂ ಧರ್ಮದ ಪ್ರಕಾರ, ಹಲವು ನಿಯಮಗಳನ್ನು ನುಸರಿಸಲೇಬೇಕು. ಹಲವು ನಂಬಿಕೆಗಳನ್ನು ನಂಬಲೇಬೇಕು. ಇಲ್ಲವಾದಲ್ಲಿ, ಅಂಥ ಕೆಲಸಗಳು ನಮ್ಮ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಕೆಲ ನಂಬಿಕೆಗಳನ್ನು ನಾವು ನಂಬಿ, ಅದಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಅವುಗಳಲ್ಲಿ ದಿಂಬಿನ ಕೆಳಗೆ ಕೆಲ ವಸ್ತುಗಳನ್ನು ಇಡುವುದು ಕೂಡ ಒಂದು. ಹೌದು, ನಾವು ಕೆಲ ವಸ್ತುಗಳನ್ನು...

ವಿಮಾನ ನಿಲ್ದಾಣದಲ್ಲಿ ಚಪ್ಪಲಿಯಲ್ಲಿ ಚಿನ್ನ ಪತ್ತೆ- ಅಕ್ರಮ ಸಾಗಾಣೆ

bengalore story: ಬ್ಯಾಂಕಾಂಕ್ ನಿಂದ ಬೆಂಗಳೂರಿಗೆ ಬಂದಿದ್ದೆ ಪ್ರಯಾಣಿಕ ಚಪ್ಪಲಿಯಲ್ಲಿ 205 ಗ್ರಾಂ ಚಿನ್ನವನ್ನು ಇಟ್ಟುಕೊಂಡು ಅಕ್ರಮ ಸಾಗಣೆ ಮಾಡುತ್ತಿರುವ ವೇಳೆ ಪೋಲಿಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರಿನ ಕೆಂಪೆಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪೂರ್ವ ಅಪರಾಧಿಕ ಮಾಹಿತಿ ಆದಾರದ ಮೇಲೆ ಬೆಂಗಳೂರಿನ ಕಸ್ಟಮ್ ಅಧಿಕಾರಿಗಳು  ತಪಾಸಣೆ ಮಾಡಿದಾಗ ಚಪ್ಪಲಿಯಲ್ಲಿ ಚಿನ್ನವನ್ನು ಇಟ್ಟುಕೊಂಡು ಕೊಂಡು ಟಕ್ಪರಮವ  ಅಪರಾಧ...

ಬಡವರಿಗೆ ಭಾರವಾದ ಬಂಗಾರ

international news ಜಾಗತೀಕ ಮಟ್ಟದಲ್ಲಿ ಉಂರೀತಿ ಚಿನ್ನದ ಬೆಲೆಯು ಸಹ ದಿನೇ ದಿನೇ ಏರಿಕೆ ಕಾಣುತ್ತಿದೆ.ಟಾಗುತ್ತಿರುವ ಆರ್ಥಿಕ ಬಿಕ್ಕಟ್ಟುನಿಂದ ಪ್ರತಿಯೊಂದರ ಬೆಲೆ ಏರಿಕೆ ಕಾಣುತ್ತಿದೆ .ಅದೇ ಇನ್ನೇನಜು ಮದುವೆ ಸೀಸನ್ ಶುರುವಾಗಲಿದೆ ವದುವಿನ ಕಡೆಯವರು ವರನಿಗೆ ವರೋಪಚಾರವಾಗಿ ಹಣ ಆಭರಣ ವಾಹನ ಹೀಗೆ ವರನಿಗೆ ಕೊಡುವುದುಂಟು. ಬಡವರು ಗ್ರಾಂ ಲೆಕ್ಕದಲ್ಲಿ ಚಿನ್ನ ಕರೀದಿ ಮಾಡಿದರೆ ಅನಿಶ್ಚಿತತೆಯ ಸಮಯದಲ್ಲಿ, ಚಿನ್ನವನ್ನು...

ಬಿಸಿಯಾಗುತ್ತಿದೆ ಬಂಗಾರ

national news ಜಾಗತಿಕ ಆಥಿಕ ಬಿಕ್ಕಟ್ಟು ದಿನೆದಿನೆ ಸಂಕಷ್ಟಕ್ಕೆ ಸಿಲುಕಿದ್ದು ಪ್ರತಿಯೊಂದರ ಬೆಲೆಯೂ ಪ್ರತಿದಿನ ಏರಿಕೆ ಯಾಗುತ್ತಿದೆ.ಇನ್ನೇನು ಮದುವೆ ಸೀಸನ್ ಶುರುವಾಗುತ್ತಿದ್ದೂ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರಿಕೆ ಆಗುವ ಎಲ್ಲಾ ಲಕಣಗಳು ಕಾಣುತ್ತಿವೆ.ನವದೆಹಲಿಯಲ್ಲಿ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ಪ್ರತಿ ಗ್ರಾಂಗೆ ೪೩೩ ರೂ ಏರಿಕೆಯಾಗಿದೆ.ಅಮೇರಿಕದ ಆರ್ಥಿಕತೆ ಬೆಳವಣೆಗೆಯು ಮಂದಗತಯಲ್ಲಿ ಇರುವ ಸಾಧ್ಯತೆ ಹಾಗು...

ಮಣ್ಣನ್ನು ಚಿನ್ನವನ್ನಾಗಿಸುವ ಶಕ್ತಿ ಗುರುವಿಗೆ ಇದೆ.. ಜೀವನದಲ್ಲಿ ಗುರುವಿನ ವಿಶೇಷತೆ ಏನು ಗೊತ್ತಾ..?

ನಮ್ಮ ಸಂಪ್ರದಾಯದಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನವಿದೆ. "ಗುರುಬ್ರಹ್ಮ ಗುರುವಿಷ್ಟು ಗುರುದೇವೋ ಮಹೇಶ್ವರ ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇನಮಃ" ಗುರುವಿಗೆ ಅತ್ಯುನ್ನತ ಸ್ಥಾನವನ್ನು ನೀಡುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಖಂಡಿತವಾಗಿಯೂ ಜೀವನದಲ್ಲಿ ಯಾವುದಾದರೊಂದು ರೂಪದಲ್ಲಿ ಮಾರ್ಗದರ್ಶಕರ ಅಗತ್ಯವಿದೆ. ಒಬ್ಬ ವ್ಯಕ್ತಿಯನ್ನು ಅಜ್ಞಾನವೆಂಬ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆತರುವ ವ್ಯಕ್ತಿಯೇ ಗುರು. ಸತ್ಯ ಮತ್ತು ಸುಳ್ಳಿನ ನಡುವೆ ವ್ಯತ್ಯಾಸವನ್ನು...

ಪಾಲಕ್ ಸೊಪ್ಪು ನಿಜವಾಗಲೂ ಚಿನ್ನ..ಅಚ್ಚರಿಯ ಆರೋಗ್ಯಕಾರಿ ಲಾಭಗಳು ತಪ್ಪದೇ ನೋಡಿ..?

Health tips: ಇದು ಅನೇಕ ಪೋಷಕಾಂಶಗಳನ್ನು ಹೊಂದಿರುವುದರ ಜೊತೆಗೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಈ ಎಲೆಗಳ ಹಸಿರು ತರಕಾರಿಯನ್ನು ಪ್ರತಿದಿನ ಒಂದು ಕಪ್ ಸೇವಿಸುವುದರಿಂದ ಮೂಳೆಗಳ ಆರೋಗ್ಯ ಸುಧಾರಿಸುತ್ತದೆ. ಚಳಿಗಾಲ ಬಂತೆಂದರೆ ಅನೇಕರು ವಿವಿಧ ಆಹಾರಗಳನ್ನು ಸವಿಯಲು ಇಷ್ಟಪಡುತ್ತಾರೆ. ಗರಂ ಗರಂ ಮಿರ್ಚಿ ಬಜ್ಜಿ ,ಚಿಲ್ಲಿ ಫ್ರಿಯ್ಡ್ ಫುಡ್ ತುಂಬಾ...

ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್….!

Banglore News: ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ  ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ  ಬಂದಿದೆ. ಬುರ್ಕಾ  ಧರಿಸಿ  ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ  ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...
- Advertisement -spot_img

Latest News

ಎಚ್ಚರಿಕೆ!!: ಹಾಸನ ಜಿಲ್ಲೆಯಲ್ಲಿ ಪ್ರತ್ಯಕ್ಷವಾಯ್ತಾ ಉತ್ತರ ಭಾರತದ ಕುಖ್ಯಾತ ‘ಚಡ್ಡಿ ಬನಿಯನ್ ಗ್ಯಾಂಗ್’

Hassan News: ಹಾಸನ: ಉತ್ತರ ಭಾರತ ಮೂಲದ ‘ಚಡ್ಡಿ ಬಿನಿಯನ್ ಗ್ಯಾಂಗ್, ಎಂದೇ ಗುರುತಿಸಿಕೊಳ್ಳುವ ಅಪಾಯಕಾರಿ ದರೋಡೆಕೋರರ ತಂಡ ಜಿಲ್ಲೆಗೆ ಕಾಲಿಟ್ಟಿದೆಯಾ? ಹೌದು, ಅಂತಹ ಅನುಮಾನಕ್ಕೆ ಆಸ್ಪದ...
- Advertisement -spot_img