Banglore News:
ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ ಬಂದಿದೆ. ಬುರ್ಕಾ ಧರಿಸಿ ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...
https://www.youtube.com/watch?v=9wk2H2vdAk4
ಬರ್ಮಿಂಗ್ಹ್ಯಾಮ್: ಭಾರತದ ಅಗ್ರ ಟೇಬಲ್ ಟೆನಿಸ್ ಆಟಗಾರ ಶರತ್ ತಮ್ಮ 40ನೇ ವಯಸ್ಸಿನಲ್ಲಿ ಕಮಾಲ್ ಮಾಡಿದ್ದಾರೆ. ಈ ಬಾರಿಯ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 16 ವರ್ಷಗಳ ಬಳಿಕ ಚಿನ್ನ ಗೆದ್ದಿದ್ದಾರೆ.
ಇಲ್ಲಿನ ಎನ್ಇಸಿ ಮೈದಾನದಲ್ಲಿ ನಡೆದ ಫೈನಲ್ನಲ್ಲಿ ಇಂಗ್ಲೆಂಡ್ನ ಪಿಚ್ ಫೋರ್ಡ್ ವಿರುದ್ಧ ಮೊದಲ ಸೆಟ್ನ್ನು ಕಳೆದುಕೊಂಡರು. 11-13, 11-7,11-2, 11-6...
https://www.youtube.com/watch?v=WlHwhr9-beI
ಚಾಂಗ್ವಾನ್ (ದ.ಕೊರಿಯಾ) : ತಾರಾ ಶೂಟರ್ ಮೈರಾಜ್ ಅಹಮದ್ ಐಎಸ್ಎಸ್ಎಫ್ ಶೂಟಿಂಗ್ ವಿಭಾಗದಲ್ಲಿ ಚಿನ್ನ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಪುರುಷರ ಸ್ಕೀಟ್ ವಿಭಾಗದ ಫೈನಲ್ನಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಈ ಸಾಧಾನೆ ಮಾಡಿದ ಮೊದಲ ಭಾರತೀಯ ಶೂಟರ್ ಎಂಬ ಹಿರಿಮೆಗೆ ಪಾತ್ರರಾಗಿದ್ದರೆ.
46 ವರ್ಷದ ಮೈರಾಜ್ ಅಹಮದ್ 40 ಶಾಟ್ಗಳಲ್ಲಿ 37 ಅಂಕ ಪಡೆದರು....
https://www.youtube.com/watch?v=FDwnV3OT0aE
ಸಹಾಯಕ ಮಹಾನಿರೀಕ್ಷಕ ಮಧುಸೂದನ್ ಮನೆ ಮೇಲೆ ಇಂದು ಎಸಿಬಿ ದಾಳಿಯನ್ನು ಮಾಡಿದ್ದಾರೆ. ಎಸಿಬಿ ದಾಳಿ ವೇಳೆ 2.3 ಕೆ ಜಿ ಚಿನ್ನಾಭರಣ 9 ಕೆಜಿ ಬೆಳ್ಳಿ, 39 ಲಕ್ಷ ನಗದು ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳಿಂದ ಹಣ, ಚಿನ್ನಾಭರಣವನ್ನು ತಲಾಶ್ ಮಾಡಲಾಗಿದ್ದು, ಮಧುಸೂದನ್ ಮನೆಯಲ್ಲಿದ್ದ ಅಪಾರ ಪ್ರಮಾಣದ ಹಣ, ಚಿನ್ನಾಭರಣವನ್ನು ನೋಡಿ ಎಸಿಬಿ ಅಧಿಕಾರಿಗಳಿಗೆ ಶಾಕ್...
ಬೆಳ್ಳಿ ಅಂದ್ರೆ ನಮಗೆ ನೆನಪಿಗೆ ಬರೋದು ಬೆಳ್ಳಿ ದೀಪ, ಬೆಳ್ಳಿ ಬಟ್ಟಲು, ಗೆಜ್ಜೆ, ಕಾಲುಂಗುರ, ಚಿಕ್ಕ ಮಕ್ಕಳ ಬಳೆ ಇತ್ಯಾದಿ. ಇದೇ ಬೆಳ್ಳಿ ಆಭರಣಗಳಿಂದ ನಮ್ಮ ಆರೋಗ್ಯವನ್ನ ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾದ್ರೆ ಬೆಳ್ಳಿಯಿಂದ ಆರೋಗ್ಯ ವೃದ್ಧಿ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬೆಳ್ಳಿಯ ಕಾಲುಂಗುರ, ಗೆಜ್ಜೆ, ಧರಿಸುವುದರಿಂದ ನಮ್ಮ ದೇಹದಲ್ಲಿ ಉಷ್ಣತೆಯ ಪ್ರಮಾಣ ಮತ್ತು...
ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ (Doddaballapura City) ಮಖ್ಯರಸ್ತೆಯ ಪಕ್ಕದಲ್ಲಿರುವ ಕಾಸ್ ಬಾಗ್ ಎಂಬಲ್ಲಿ ಇರುವ ಒಂದು ಮನೆಯಲ್ಲಿ ಕಳ್ಳರು ಕಳ್ಳತನ ನಡೆಸಿದ್ದಾರೆ,ಪದ್ಮ ಎಂಬುವವರು ದುಬೈ ನಲ್ಲಿರುವ ಮಗಳ ಮನಗೆಂದು ನವೆಂಬರ್ ತಿಂಗಳಲ್ಲಿ ದುಬೈಗೆ (Dubai) ಹೋಗಿದ್ದರು. ಇದನ್ನು ಗಮನಿಸಿದ ಕದೀಮರು ಪದ್ಮ ಎಂಬುವವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನ,ಬೆಳ್ಳಿ ನಾಣ್ಯಗಳು,ಸೀರೆಗಳನ್ನು (Gold,...
www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ.
ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...
www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ.
ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10...
ಚಿನ್ನದ ಬೆಲೆಯೇರಿಕೆ ತತ್ತರಿಸಿದ್ದ ನಾಗರಿಕರಿಗೆ ಸತತ ಮೂರನೇ ದಿನವೂ ಕೊಂಚ ರಿಲೀಫ್ ಸಿಕ್ಕಿದೆ. ಇಂದೂ ಸಹ ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಇಂದು 10 ಗ್ರಾಂ ಚಿನ್ನದ ದರ 50,771 ರೂಪಾಯಿಗೆ ಬಂದು ತಲುಪಿದೆ. ಹಾಗೂ ಬೆಳ್ಳಿಯ ದರ ಕೆಜಿಗೆ 68,287 ರೂಪಾಯಿಯಷ್ಟಾಗಿದೆ.
ಬಂಗಾರ.. ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ಇದು ಬರೀ ಲೋಹವಲ್ಲ. ಬದಲಾಗಿ ಲಕ್ಷ್ಮೀ ದೇವಿಯ ಸ್ವರೂಪ. ಹಬ್ಬ ಹರಿದಿನಗಳಲ್ಲಿ ನಾವು ಚಿನ್ನವನ್ನ ದೇವಿಗೆ ಹಾಕಿ ಪೂಜೆ ಮಾಡುತ್ತೇವೆ. ಚಿನ್ನ ತರುವಾಗಲೂ ಸಮಯ ಮುಹೂರ್ತ ನೋಡಿ ತರುವುದು ವಾಡಿಕೆ. ಅದರಲ್ಲೂ ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರುವುದರಿಂದ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ.
ಆದ್ರೆ...
Health Tips: ಅತಿಯಾದ ತೂಕದಿಂದ ಬಳಲುತ್ತಿದ್ದ ಯುವಕನೊಬ್ಬ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ತೂಕ ಇಳಿಸಿಕೊಂಡ ಘಟನೆ ಬೆಂಗಳೂರಿನ ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ.
38 ವರ್ಷದ ಯುವಕನೊಬ್ಬ 230...