Tuesday, April 21, 2026

gold

ಪಾಲಕ್ ಸೊಪ್ಪು ನಿಜವಾಗಲೂ ಚಿನ್ನ..ಅಚ್ಚರಿಯ ಆರೋಗ್ಯಕಾರಿ ಲಾಭಗಳು ತಪ್ಪದೇ ನೋಡಿ..?

Health tips: ಇದು ಅನೇಕ ಪೋಷಕಾಂಶಗಳನ್ನು ಹೊಂದಿರುವುದರ ಜೊತೆಗೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಈ ಎಲೆಗಳ ಹಸಿರು ತರಕಾರಿಯನ್ನು ಪ್ರತಿದಿನ ಒಂದು ಕಪ್ ಸೇವಿಸುವುದರಿಂದ ಮೂಳೆಗಳ ಆರೋಗ್ಯ ಸುಧಾರಿಸುತ್ತದೆ. ಚಳಿಗಾಲ ಬಂತೆಂದರೆ ಅನೇಕರು ವಿವಿಧ ಆಹಾರಗಳನ್ನು ಸವಿಯಲು ಇಷ್ಟಪಡುತ್ತಾರೆ. ಗರಂ ಗರಂ ಮಿರ್ಚಿ ಬಜ್ಜಿ ,ಚಿಲ್ಲಿ ಫ್ರಿಯ್ಡ್ ಫುಡ್ ತುಂಬಾ...

ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್….!

Banglore News: ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ  ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ  ಬಂದಿದೆ. ಬುರ್ಕಾ  ಧರಿಸಿ  ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ  ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...

40ನೇ ವಯಸ್ಸಿನಲ್ಲಿ  ಚಿನ್ನ ಗೆದ್ದು ಶರತ್ ಕಮಾಲ್

https://www.youtube.com/watch?v=9wk2H2vdAk4 ಬರ್ಮಿಂಗ್‍ಹ್ಯಾಮ್: ಭಾರತದ ಅಗ್ರ ಟೇಬಲ್ ಟೆನಿಸ್ ಆಟಗಾರ ಶರತ್ ತಮ್ಮ 40ನೇ ವಯಸ್ಸಿನಲ್ಲಿ  ಕಮಾಲ್ ಮಾಡಿದ್ದಾರೆ. ಈ ಬಾರಿಯ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 16 ವರ್ಷಗಳ ಬಳಿಕ ಚಿನ್ನ ಗೆದ್ದಿದ್ದಾರೆ. ಇಲ್ಲಿನ ಎನ್‍ಇಸಿ ಮೈದಾನದಲ್ಲಿ  ನಡೆದ ಫೈನಲ್‍ನಲ್ಲಿ ಇಂಗ್ಲೆಂಡ್‍ನ ಪಿಚ್ ಫೋರ್ಡ್ ವಿರುದ್ಧ ಮೊದಲ ಸೆಟ್‍ನ್ನು ಕಳೆದುಕೊಂಡರು. 11-13, 11-7,11-2, 11-6...

ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್: ಇತಿಹಾಸ ನಿರ್ಮಿಸಿದ ಶೂಟರ್ ಮೈರಾಜ್ ಅಹಮದ್

https://www.youtube.com/watch?v=WlHwhr9-beI ಚಾಂಗ್‍ವಾನ್ (ದ.ಕೊರಿಯಾ) : ತಾರಾ ಶೂಟರ್ ಮೈರಾಜ್ ಅಹಮದ್ ಐಎಸ್‍ಎಸ್‍ಎಫ್ ಶೂಟಿಂಗ್ ವಿಭಾಗದಲ್ಲಿ  ಚಿನ್ನ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ಸ್ಕೀಟ್ ವಿಭಾಗದ ಫೈನಲ್‍ನಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಈ ಸಾಧಾನೆ ಮಾಡಿದ ಮೊದಲ ಭಾರತೀಯ ಶೂಟರ್ ಎಂಬ ಹಿರಿಮೆಗೆ ಪಾತ್ರರಾಗಿದ್ದರೆ. 46 ವರ್ಷದ ಮೈರಾಜ್ ಅಹಮದ್ 40 ಶಾಟ್‍ಗಳಲ್ಲಿ 37 ಅಂಕ ಪಡೆದರು....

ಮಧುಸೂದನ್ ಮನೆ ಮೇಲೆ ಎಸಿಬಿ ದಾಳಿ..!

https://www.youtube.com/watch?v=FDwnV3OT0aE ಸಹಾಯಕ ಮಹಾನಿರೀಕ್ಷಕ ಮಧುಸೂದನ್ ಮನೆ ಮೇಲೆ ಇಂದು ಎಸಿಬಿ ದಾಳಿಯನ್ನು ಮಾಡಿದ್ದಾರೆ. ಎಸಿಬಿ ದಾಳಿ ವೇಳೆ 2.3 ಕೆ ಜಿ ಚಿನ್ನಾಭರಣ 9 ಕೆಜಿ ಬೆಳ್ಳಿ, 39 ಲಕ್ಷ ನಗದು ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳಿಂದ ಹಣ, ಚಿನ್ನಾಭರಣವನ್ನು ತಲಾಶ್ ಮಾಡಲಾಗಿದ್ದು, ಮಧುಸೂದನ್ ಮನೆಯಲ್ಲಿದ್ದ ಅಪಾರ ಪ್ರಮಾಣದ ಹಣ, ಚಿನ್ನಾಭರಣವನ್ನು ನೋಡಿ ಎಸಿಬಿ ಅಧಿಕಾರಿಗಳಿಗೆ ಶಾಕ್...

ಬೆಳ್ಳಿಯಿಂದ ಆರೋಗ್ಯಕ್ಕಾಗಲಿದೆ ಹಲವು ಲಾಭ..!

ಬೆಳ್ಳಿ ಅಂದ್ರೆ ನಮಗೆ ನೆನಪಿಗೆ ಬರೋದು ಬೆಳ್ಳಿ ದೀಪ, ಬೆಳ್ಳಿ ಬಟ್ಟಲು, ಗೆಜ್ಜೆ, ಕಾಲುಂಗುರ, ಚಿಕ್ಕ ಮಕ್ಕಳ ಬಳೆ ಇತ್ಯಾದಿ. ಇದೇ ಬೆಳ್ಳಿ ಆಭರಣಗಳಿಂದ ನಮ್ಮ ಆರೋಗ್ಯವನ್ನ ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾದ್ರೆ ಬೆಳ್ಳಿಯಿಂದ ಆರೋಗ್ಯ ವೃದ್ಧಿ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳ್ಳಿಯ ಕಾಲುಂಗುರ, ಗೆಜ್ಜೆ, ಧರಿಸುವುದರಿಂದ ನಮ್ಮ ದೇಹದಲ್ಲಿ ಉಷ್ಣತೆಯ ಪ್ರಮಾಣ ಮತ್ತು...

Doddaballapura : ವಿದೇಶಕ್ಕೆ ಮಗಳ ಮನೆಗೆ ಹೊಗಿದ್ದ ಹಿನ್ನೆಲೆ ಮನೆಗೆ ನುಗ್ಗಿ ಕಳ್ಳತನ..!

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ (Doddaballapura City) ಮಖ್ಯರಸ್ತೆಯ ಪಕ್ಕದಲ್ಲಿರುವ  ಕಾಸ್ ಬಾಗ್  ಎಂಬಲ್ಲಿ ಇರುವ ಒಂದು ಮನೆಯಲ್ಲಿ ಕಳ್ಳರು ಕಳ್ಳತನ ನಡೆಸಿದ್ದಾರೆ,ಪದ್ಮ ಎಂಬುವವರು ದುಬೈ ನಲ್ಲಿರುವ ಮಗಳ ಮನಗೆಂದು ನವೆಂಬರ್ ತಿಂಗಳಲ್ಲಿ ದುಬೈಗೆ (Dubai) ಹೋಗಿದ್ದರು. ಇದನ್ನು ಗಮನಿಸಿದ ಕದೀಮರು ಪದ್ಮ ಎಂಬುವವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನ,ಬೆಳ್ಳಿ ನಾಣ್ಯಗಳು,ಸೀರೆಗಳನ್ನು (Gold,...

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ..!

www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ  ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ. ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ  10...

ಆಭರಣಪ್ರಿಯರಿಗೆ ಇಲ್ಲಿದೆ ಗುಡ್​ ನ್ಯೂಸ್​

ಚಿನ್ನದ ಬೆಲೆಯೇರಿಕೆ ತತ್ತರಿಸಿದ್ದ ನಾಗರಿಕರಿಗೆ ಸತತ ಮೂರನೇ ದಿನವೂ ಕೊಂಚ ರಿಲೀಫ್​ ಸಿಕ್ಕಿದೆ. ಇಂದೂ ಸಹ ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಇಂದು 10 ಗ್ರಾಂ ಚಿನ್ನದ ದರ 50,771 ರೂಪಾಯಿಗೆ ಬಂದು ತಲುಪಿದೆ. ಹಾಗೂ ಬೆಳ್ಳಿಯ ದರ ಕೆಜಿಗೆ 68,287 ರೂಪಾಯಿಯಷ್ಟಾಗಿದೆ.
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img