Thursday, September 10, 2026

gold

ಬಿಸಿಯಾಗುತ್ತಿದೆ ಬಂಗಾರ

national news ಜಾಗತಿಕ ಆಥಿಕ ಬಿಕ್ಕಟ್ಟು ದಿನೆದಿನೆ ಸಂಕಷ್ಟಕ್ಕೆ ಸಿಲುಕಿದ್ದು ಪ್ರತಿಯೊಂದರ ಬೆಲೆಯೂ ಪ್ರತಿದಿನ ಏರಿಕೆ ಯಾಗುತ್ತಿದೆ.ಇನ್ನೇನು ಮದುವೆ ಸೀಸನ್ ಶುರುವಾಗುತ್ತಿದ್ದೂ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರಿಕೆ ಆಗುವ ಎಲ್ಲಾ ಲಕಣಗಳು ಕಾಣುತ್ತಿವೆ.ನವದೆಹಲಿಯಲ್ಲಿ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ಪ್ರತಿ ಗ್ರಾಂಗೆ ೪೩೩ ರೂ ಏರಿಕೆಯಾಗಿದೆ.ಅಮೇರಿಕದ ಆರ್ಥಿಕತೆ ಬೆಳವಣೆಗೆಯು ಮಂದಗತಯಲ್ಲಿ ಇರುವ ಸಾಧ್ಯತೆ ಹಾಗು...

ಮಣ್ಣನ್ನು ಚಿನ್ನವನ್ನಾಗಿಸುವ ಶಕ್ತಿ ಗುರುವಿಗೆ ಇದೆ.. ಜೀವನದಲ್ಲಿ ಗುರುವಿನ ವಿಶೇಷತೆ ಏನು ಗೊತ್ತಾ..?

ನಮ್ಮ ಸಂಪ್ರದಾಯದಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನವಿದೆ. "ಗುರುಬ್ರಹ್ಮ ಗುರುವಿಷ್ಟು ಗುರುದೇವೋ ಮಹೇಶ್ವರ ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇನಮಃ" ಗುರುವಿಗೆ ಅತ್ಯುನ್ನತ ಸ್ಥಾನವನ್ನು ನೀಡುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಖಂಡಿತವಾಗಿಯೂ ಜೀವನದಲ್ಲಿ ಯಾವುದಾದರೊಂದು ರೂಪದಲ್ಲಿ ಮಾರ್ಗದರ್ಶಕರ ಅಗತ್ಯವಿದೆ. ಒಬ್ಬ ವ್ಯಕ್ತಿಯನ್ನು ಅಜ್ಞಾನವೆಂಬ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆತರುವ ವ್ಯಕ್ತಿಯೇ ಗುರು. ಸತ್ಯ ಮತ್ತು ಸುಳ್ಳಿನ ನಡುವೆ ವ್ಯತ್ಯಾಸವನ್ನು...

ಪಾಲಕ್ ಸೊಪ್ಪು ನಿಜವಾಗಲೂ ಚಿನ್ನ..ಅಚ್ಚರಿಯ ಆರೋಗ್ಯಕಾರಿ ಲಾಭಗಳು ತಪ್ಪದೇ ನೋಡಿ..?

Health tips: ಇದು ಅನೇಕ ಪೋಷಕಾಂಶಗಳನ್ನು ಹೊಂದಿರುವುದರ ಜೊತೆಗೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಈ ಎಲೆಗಳ ಹಸಿರು ತರಕಾರಿಯನ್ನು ಪ್ರತಿದಿನ ಒಂದು ಕಪ್ ಸೇವಿಸುವುದರಿಂದ ಮೂಳೆಗಳ ಆರೋಗ್ಯ ಸುಧಾರಿಸುತ್ತದೆ. ಚಳಿಗಾಲ ಬಂತೆಂದರೆ ಅನೇಕರು ವಿವಿಧ ಆಹಾರಗಳನ್ನು ಸವಿಯಲು ಇಷ್ಟಪಡುತ್ತಾರೆ. ಗರಂ ಗರಂ ಮಿರ್ಚಿ ಬಜ್ಜಿ ,ಚಿಲ್ಲಿ ಫ್ರಿಯ್ಡ್ ಫುಡ್ ತುಂಬಾ...

ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್….!

Banglore News: ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ  ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ  ಬಂದಿದೆ. ಬುರ್ಕಾ  ಧರಿಸಿ  ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ  ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...

40ನೇ ವಯಸ್ಸಿನಲ್ಲಿ  ಚಿನ್ನ ಗೆದ್ದು ಶರತ್ ಕಮಾಲ್

https://www.youtube.com/watch?v=9wk2H2vdAk4 ಬರ್ಮಿಂಗ್‍ಹ್ಯಾಮ್: ಭಾರತದ ಅಗ್ರ ಟೇಬಲ್ ಟೆನಿಸ್ ಆಟಗಾರ ಶರತ್ ತಮ್ಮ 40ನೇ ವಯಸ್ಸಿನಲ್ಲಿ  ಕಮಾಲ್ ಮಾಡಿದ್ದಾರೆ. ಈ ಬಾರಿಯ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 16 ವರ್ಷಗಳ ಬಳಿಕ ಚಿನ್ನ ಗೆದ್ದಿದ್ದಾರೆ. ಇಲ್ಲಿನ ಎನ್‍ಇಸಿ ಮೈದಾನದಲ್ಲಿ  ನಡೆದ ಫೈನಲ್‍ನಲ್ಲಿ ಇಂಗ್ಲೆಂಡ್‍ನ ಪಿಚ್ ಫೋರ್ಡ್ ವಿರುದ್ಧ ಮೊದಲ ಸೆಟ್‍ನ್ನು ಕಳೆದುಕೊಂಡರು. 11-13, 11-7,11-2, 11-6...

ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್: ಇತಿಹಾಸ ನಿರ್ಮಿಸಿದ ಶೂಟರ್ ಮೈರಾಜ್ ಅಹಮದ್

https://www.youtube.com/watch?v=WlHwhr9-beI ಚಾಂಗ್‍ವಾನ್ (ದ.ಕೊರಿಯಾ) : ತಾರಾ ಶೂಟರ್ ಮೈರಾಜ್ ಅಹಮದ್ ಐಎಸ್‍ಎಸ್‍ಎಫ್ ಶೂಟಿಂಗ್ ವಿಭಾಗದಲ್ಲಿ  ಚಿನ್ನ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ಸ್ಕೀಟ್ ವಿಭಾಗದ ಫೈನಲ್‍ನಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಈ ಸಾಧಾನೆ ಮಾಡಿದ ಮೊದಲ ಭಾರತೀಯ ಶೂಟರ್ ಎಂಬ ಹಿರಿಮೆಗೆ ಪಾತ್ರರಾಗಿದ್ದರೆ. 46 ವರ್ಷದ ಮೈರಾಜ್ ಅಹಮದ್ 40 ಶಾಟ್‍ಗಳಲ್ಲಿ 37 ಅಂಕ ಪಡೆದರು....

ಮಧುಸೂದನ್ ಮನೆ ಮೇಲೆ ಎಸಿಬಿ ದಾಳಿ..!

https://www.youtube.com/watch?v=FDwnV3OT0aE ಸಹಾಯಕ ಮಹಾನಿರೀಕ್ಷಕ ಮಧುಸೂದನ್ ಮನೆ ಮೇಲೆ ಇಂದು ಎಸಿಬಿ ದಾಳಿಯನ್ನು ಮಾಡಿದ್ದಾರೆ. ಎಸಿಬಿ ದಾಳಿ ವೇಳೆ 2.3 ಕೆ ಜಿ ಚಿನ್ನಾಭರಣ 9 ಕೆಜಿ ಬೆಳ್ಳಿ, 39 ಲಕ್ಷ ನಗದು ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳಿಂದ ಹಣ, ಚಿನ್ನಾಭರಣವನ್ನು ತಲಾಶ್ ಮಾಡಲಾಗಿದ್ದು, ಮಧುಸೂದನ್ ಮನೆಯಲ್ಲಿದ್ದ ಅಪಾರ ಪ್ರಮಾಣದ ಹಣ, ಚಿನ್ನಾಭರಣವನ್ನು ನೋಡಿ ಎಸಿಬಿ ಅಧಿಕಾರಿಗಳಿಗೆ ಶಾಕ್...

ಬೆಳ್ಳಿಯಿಂದ ಆರೋಗ್ಯಕ್ಕಾಗಲಿದೆ ಹಲವು ಲಾಭ..!

ಬೆಳ್ಳಿ ಅಂದ್ರೆ ನಮಗೆ ನೆನಪಿಗೆ ಬರೋದು ಬೆಳ್ಳಿ ದೀಪ, ಬೆಳ್ಳಿ ಬಟ್ಟಲು, ಗೆಜ್ಜೆ, ಕಾಲುಂಗುರ, ಚಿಕ್ಕ ಮಕ್ಕಳ ಬಳೆ ಇತ್ಯಾದಿ. ಇದೇ ಬೆಳ್ಳಿ ಆಭರಣಗಳಿಂದ ನಮ್ಮ ಆರೋಗ್ಯವನ್ನ ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾದ್ರೆ ಬೆಳ್ಳಿಯಿಂದ ಆರೋಗ್ಯ ವೃದ್ಧಿ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳ್ಳಿಯ ಕಾಲುಂಗುರ, ಗೆಜ್ಜೆ, ಧರಿಸುವುದರಿಂದ ನಮ್ಮ ದೇಹದಲ್ಲಿ ಉಷ್ಣತೆಯ ಪ್ರಮಾಣ ಮತ್ತು...

Doddaballapura : ವಿದೇಶಕ್ಕೆ ಮಗಳ ಮನೆಗೆ ಹೊಗಿದ್ದ ಹಿನ್ನೆಲೆ ಮನೆಗೆ ನುಗ್ಗಿ ಕಳ್ಳತನ..!

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ (Doddaballapura City) ಮಖ್ಯರಸ್ತೆಯ ಪಕ್ಕದಲ್ಲಿರುವ  ಕಾಸ್ ಬಾಗ್  ಎಂಬಲ್ಲಿ ಇರುವ ಒಂದು ಮನೆಯಲ್ಲಿ ಕಳ್ಳರು ಕಳ್ಳತನ ನಡೆಸಿದ್ದಾರೆ,ಪದ್ಮ ಎಂಬುವವರು ದುಬೈ ನಲ್ಲಿರುವ ಮಗಳ ಮನಗೆಂದು ನವೆಂಬರ್ ತಿಂಗಳಲ್ಲಿ ದುಬೈಗೆ (Dubai) ಹೋಗಿದ್ದರು. ಇದನ್ನು ಗಮನಿಸಿದ ಕದೀಮರು ಪದ್ಮ ಎಂಬುವವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನ,ಬೆಳ್ಳಿ ನಾಣ್ಯಗಳು,ಸೀರೆಗಳನ್ನು (Gold,...

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img