Thursday, September 10, 2026

gold

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ..!

www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ  ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ. ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ  10...

ಆಭರಣಪ್ರಿಯರಿಗೆ ಇಲ್ಲಿದೆ ಗುಡ್​ ನ್ಯೂಸ್​

ಚಿನ್ನದ ಬೆಲೆಯೇರಿಕೆ ತತ್ತರಿಸಿದ್ದ ನಾಗರಿಕರಿಗೆ ಸತತ ಮೂರನೇ ದಿನವೂ ಕೊಂಚ ರಿಲೀಫ್​ ಸಿಕ್ಕಿದೆ. ಇಂದೂ ಸಹ ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಇಂದು 10 ಗ್ರಾಂ ಚಿನ್ನದ ದರ 50,771 ರೂಪಾಯಿಗೆ ಬಂದು ತಲುಪಿದೆ. ಹಾಗೂ ಬೆಳ್ಳಿಯ ದರ ಕೆಜಿಗೆ 68,287 ರೂಪಾಯಿಯಷ್ಟಾಗಿದೆ.

ಬಂಗಾರ ಯಾವ ದಿನ ಯಾವ ಘಳಿಗೆಯಲ್ಲಿ ಕೊಂಡುಕೊಳ್ಳಬೇಕು ಗೊತ್ತಾ..?

ಬಂಗಾರ.. ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ಇದು ಬರೀ ಲೋಹವಲ್ಲ. ಬದಲಾಗಿ ಲಕ್ಷ್ಮೀ ದೇವಿಯ ಸ್ವರೂಪ. ಹಬ್ಬ ಹರಿದಿನಗಳಲ್ಲಿ ನಾವು ಚಿನ್ನವನ್ನ ದೇವಿಗೆ ಹಾಕಿ ಪೂಜೆ ಮಾಡುತ್ತೇವೆ. ಚಿನ್ನ ತರುವಾಗಲೂ ಸಮಯ ಮುಹೂರ್ತ ನೋಡಿ ತರುವುದು ವಾಡಿಕೆ. ಅದರಲ್ಲೂ ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರುವುದರಿಂದ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img