ಶ್ರಾವಣ ಮಾಸದ ಆರಂಭದೊಂದಿಗೆ ತಿರುಪತಿ ತಿಮ್ಮಪ್ಪನಿಗೆ ಭಕ್ತರು ಚಿನ್ನ ಮತ್ತು ಇತರ ರೂಪಗಳಲ್ಲಿ 5ಕೋಟಿ ರೂ.ಗೂ ಅಧಿಕ ದೇಣಿಗೆ ನೀಡಿದ್ದಾರೆ. ಹೌದು ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಲಕ್ಷಾಂತರ ಭಕ್ತರು ಪ್ರತಿದಿನ ಈ ತೀರ್ಥಕ್ಷೇತ್ರಕ್ಕೆ ಬಂದು ತಿಮ್ಮಪ್ಪನ ದರ್ಶನ ಪಡೆದು ದೇಣಿಗೆಯನ್ನು ಸಲ್ಲಿಸುತ್ತಾರೆ. ವಿಶೇಷವಾಗಿ ಶ್ರಾವಣ ಮಾಸದಂದು...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...