Saturday, June 21, 2025

Golden Opportunity

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ಇದೀಗ ಪಿಯುಸಿ ನಂತರ ನೇರವಾಗಿ ಪದವಿ ಯೊಂದಿಗೆ IAS,IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ. ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು..ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ ಪ್ರತಿ ವಿದ್ಯಾರ್ಥಿ ಗೊಂದು ಸರ್ಕಾರಿ ಉದ್ಯೋಗ ಕಲ್ಪಿಸಿಕೊಡಲು ಹೊಸಬೆಳಕು ಐಎಎಸ್ ತಪಸ್ಸು...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img