Wednesday, August 12, 2026

GoldJewelleryFraud

ಮಹಾ – ಮೋಸ, ಜ್ಯೋತಿಷ್ಯ ಆ್ಯಪ್‌ನಲ್ಲಿ ₹20 ಲಕ್ಷ ವಂಚನೆ!

ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...
- Advertisement -spot_img

Latest News

ರೀಲ್ಸ್ ಯುಗದ GenZ ಯುವಕರಿಗೆ ಪ್ರಧಾನಿ ಮೋದಿ ಕಿವಿಮಾತು – ಶಾರ್ಟ್‌ಕಟ್ ಜೀವನದ ಅಸಲಿ ಅಪಾಯವೇನು?

ಇಂದಿನ ಯುವ ಜನತೆಯಲ್ಲಿ ರೀಲ್ಸ್ ಮತ್ತು ಇನ್‌ಫ್ಲುಯೆನ್ಸರ್‌ಗಳ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ, ಈ ರೀಲ್ಸ್ ಯುಗದ ಜೆನ್-ಝಿ (GenZ) ಯುವಕರಿಗೆ ಪ್ರಧಾನಿ...
- Advertisement -spot_img