Sunday, March 29, 2026

GoldLoot

ಮಹಾ – ಮೋಸ, ಜ್ಯೋತಿಷ್ಯ ಆ್ಯಪ್‌ನಲ್ಲಿ ₹20 ಲಕ್ಷ ವಂಚನೆ!

ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img