Wednesday, August 12, 2026

GoldLoot

ಮಹಾ – ಮೋಸ, ಜ್ಯೋತಿಷ್ಯ ಆ್ಯಪ್‌ನಲ್ಲಿ ₹20 ಲಕ್ಷ ವಂಚನೆ!

ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img