Wednesday, May 20, 2026

GoldRobbery

ರಾಜ್ಯ ಪ್ರಶಸ್ತಿ ನಟಿಗೆ ಶಾಕ್! ಪೈಂಟ್ ನೆಪದಲ್ಲಿ ಕಳ್ಳತನ

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣವನ್ನು ತಿಪಟೂರು ನಗರ ಪೊಲೀಸರು ಭೇದಿಸಿದ್ದಾರೆ. ಚಿತ್ರನಟಿ ಹಾಗೂ ರಂಗಭೂಮಿ ಕಲಾವಿದೆ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಹೇಮಲತಾ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರ್ (26), ಗುರುರಾಜು (33) ಮತ್ತು ಮನೋಜ್ (18)...

ಫಿಲ್ಮಿ ಸ್ಟೈಲ್ ದರೋಡೆಗೆ ಸಾಕ್ಷಿ : ಮಾಸ್ಟರ್‌ ಮೈಂಡ್‌ನ ಬಲೆಗೆ ಬೀಳಿಸಿದ್ದೇಗೆ ಪೋಲಿಸರು?

ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್‌ ಗೆ ಟ್ವಿಸ್ಟ್‌ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...

ಚಿನ್ನದ ಅಂಗಡಿಗೆ ನುಗ್ಗಿ ಹಗಲು ದರೋಡೆ – ಮಾಲೀಕನ ತಲೆಗೆ ಗನ್ ಇಟ್ಟ ರಾಬರ್ಸ್‌!

ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ – ನಾಲ್ಕು ಮಂದಿ ಖದೀಮರು ಮಾಲೀಕ್ ಜುವೆಲ್ಲರ್ಸ್‌ ಅಂಗಡಿಗೆ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img