Thursday, June 19, 2025

gommateshwara

Shravana belagola-ಜೋಳದ ಮೂಟೆ ಹೊತ್ತು ಬೆಟ್ಟ ಹತ್ತಿದೆ ಸಾಹಸಿ..! ಎಷ್ಟು ಕೆಜಿ ಭಾರ ಗೊತ್ತಾ?

ಶ್ರವಣಬೆಳಗೋಳ: ಹಾಸನ  ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ  ಶ್ರವಣಬೆಳಗೋಳದಲ್ಲಿ ಎಲ್ಲರೂ ಹುಬ್ಬೇರುವಂತಹ ಸಾಹಸವನ್ನು ಬಾಗಿಲುಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ  ಹುನ್ನೂರು ಗ್ರಾಮದ ಭಕ್ತರಾದ ಹನುಮಂತ ಪರಸಪ್ಪ ಸರಪಳಿ  ಸಾಹಸ ಮಾಡಿದ್ದಾರೆ ಹಾಗಿದ್ದರೆ ಇವರು ಮಾಡಿರುವ ಸಾಹಸವೇನು ಅಂತೀರಾ ಇಲ್ಲಿದೆ ನೊಡಿ ಶ್ರವಣಬೆಳಗೋಳದ ಚಂದ್ರಗಿರಿ ಬೆಟ್ಟದಲ್ಲಿರುವ ಗೊಮ್ಮಟೇಶ್ವರ ಮೂರ್ತಿ  ಒಂಟಿ ಬಂಡೆಯ ಮೇಲೆ ಇದೆ. ಭಕ್ತರಾದ ಹನುಮಂತ ಬರೋಬ್ಬರಿ 125...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img