Friday, August 28, 2026

gonavara

ಕೆರೆ ಕೋಡಿ ತುಂಬಿ ರೈತರ ಜಮೀನಿಗೆ ನುಗ್ಗಿದ ನೀರು

www.karnatakatv.net ರಾಯಚೂರು: ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅವಾಂತರ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನುಗ್ಗಿದ ನೀರು. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಗೋನವಾರ ಕೆರೆ. ಮತ್ತೆ ನೆನ್ನೆ ಮಸ್ಕಿ ತಾಲ್ಲೂಕಿನಲ್ಲಿ ಮಳೆಯಾಗಿದೆ ಮಳೆ ನೀರು ಮತ್ತೆ ಕೆರೆಗೆ ಹರಿದು ಬಂದಿದ್ರಿಂದ ಕೆರೆಯ ಒಂದು ಭಾಗ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img