Thursday, October 23, 2025

good life

ಎಣ್ಣೆಯಲ್ಲಿ ಕರಿದ ಆಹಾರ ಸೇವನೆ ಮಾಡಿದ ಮೇಲೆ ಹೀಗೆ ಮಾಡುವುದು ಉತ್ತಮ.!

ಎಣ್ಣೆಪದಾರ್ಥಗಳನ್ನು ಸೇವಿಸಿದ ನಂತರ ನಂತರ ಅಜೀರ್ಣ, ಹೊಟ್ಟೆಭಾರ ಮತ್ತು ಹೊಟ್ಟೆಯಲ್ಲಿ ಸುಡುವ ಸಂವೇದನೆ ಉಂಟಾಗುತ್ತದೆ. ಎಣ್ಣೆಯುಕ್ತ ಆಹಾರ ಸೇವಿಸಲೂ ಬೇಕು ಹಾಗೆಯೇ ಅದರಿಂದಾಗುವ ಸಮಸ್ಯೆಗಳಿಂದ ಪಾರಾಗಲೂ ಬೇಕು ಎನ್ನುವವರು ಈ ಟಿಪ್ಸ್ ಅನ್ನು ಫಾಲೋ ಮಾಡಲೇ ಬೇಕು. ಎಣ್ಣೆಯಲ್ಲಿ ಕರಿದ ತಿನಿಸುಗಳನ್ನ ತಿಂದ ನಂತರ ಅಥವಾ ಊಟ ಮಾಡಿದ ಬಳಿಕ ಮೊಸರು ಸೇವಿಸುವುದು ಒಳ್ಳೆಯದು. ಏಕೆಂದರೆ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img